ಕರ್ನಾಟಕ

ಶ್ರೀ ಮಹಾಲಕ್ಷ್ಮಿ ಕೃಷಿ ಸೇವಾ ಕೇಂದ್ರವು ರೈತರಿಗೆ ಅನುಕೂಲವಾಗಲಿ ಗುರುಸಿದ್ದ ಮಹಾಸ್ವಾಮಿಗಳು

ಮೂಡಲಗಿಹಳ್ಳೂರ. ಶ್ರೀ ಮಹಾಲಕ್ಷ್ಮೀ ಕೃಷಿ ಸೇವಾ ಕೇಂದ್ರವು ರೈತ ಬಾಂಧವರಿಗೆ ಯೋಗ್ಯ ಬೆಲೆಯಲ್ಲಿ ರಾಸಾಯನಿಕಗಳನ್ನು ನೀಡಿ ತೈತರ ಜೊತೆ ಬೆರೆತು ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾವು ಮಾಡುವ ಕೆಲಸ  ಯಶಸ್ವಿ ಕಾಣಬೇಕು ತಮ್ಮಲ್ಲಿ  ಪ್ರಾಮಾಣಿಕತೆಯಿದ್ದರೆ ತಕ್ಕ ಪ್ರತಿಫಲ ಸಿಗುತ್ತದೆಂದು ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಅವರು ಹಳ್ಳೂರ ಗ್ರಾಮದ ಗಾಂಧಿನಗರ ಬಾಳೆಶ ನೇಸುರ ಅವರ ತೋಟದಲ್ಲಿ ನೂತನ ಶ್ರೀ ಮಹಾಲಕ್ಷ್ಮಿ ಕೃಷಿ ಸೇವಾ ಕೇಂದ್ರದ ಉದ್ಘಟನಾ ಸಮಾರಂಭದಲ್ಲಿ ಮಾತನಾಡಿ ಬಾಳೇಶ ನೇಸುರ ಅವರ ಮಹಾಲಕ್ಷ್ಮಿ ಕೃಷಿ ಸೇವಾ […]

ಶ್ರೀ ಮಹಾಲಕ್ಷ್ಮಿ ಕೃಷಿ ಸೇವಾ ಕೇಂದ್ರವು ರೈತರಿಗೆ ಅನುಕೂಲವಾಗಲಿ ಗುರುಸಿದ್ದ ಮಹಾಸ್ವಾಮಿಗಳು Read More »

ವಿದ್ಯಾರ್ಥಿಗಳು ಉತ್ತಮ ಪ್ರಜೆಯಾದರೆ ತಂದೆ ತಾಯಿ, ಗುರುಗಳಿಗೆ ಸಂತಸ ಮುರಿಗೆಪ್ಪ ಮಾಲಗಾರ

ಮೂಡಲಗಿ. ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ಸಾಧನೆ ಮಾಡುವುದರೊಂದಿಗೆ ಗುಣ ಮಟ್ಟದ ಶಿಕ್ಷಣ ಪಡೆದು ಮಾನವೀಯ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ  ಗುಣಮಟ್ಟದ ಸ್ಥಾನ ಪಡೆಯಲು ಸಾಧ್ಯ ಅಕ್ಷರದ ಜ್ಞಾನ ಗುರು ನೀಡಿದರೆ, ಸಂಸ್ಕಾರ ಹೆತ್ತವರು ನೀಡುತ್ತಾರೆ. ವಿದ್ಯಾರ್ಥಿಗಳು ಗುರುವಿನ ಮಾರ್ಗದರ್ಶನದಲ್ಲಿ ನಡೆದು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಒಳ್ಳೆಯ ಪ್ರಜೆಯಾದರೆ ಮಾತ್ರ ಗುರು, ತಂದೆ ತಾಯಿಯ ಋಣ ತೀರಿಸಿದಂತ್ತಾಗುತ್ತದೆ ಸಮಾಜದಲ್ಲಿ ಸಾಧನೆ ಮಾಡಿ ಒಳ್ಳೆಯ ಹೆಸರು ಪಡೆದರೆ ಹೆತ್ತವರಿಗೆ ಸಂತೋಷವಾಗುತ್ತದೆಂದು ಗೋಕಾಕ ಪ್ರೌಢ ಶಾಲೆಯ ಶಿಕ್ಷಕರಾದ

ವಿದ್ಯಾರ್ಥಿಗಳು ಉತ್ತಮ ಪ್ರಜೆಯಾದರೆ ತಂದೆ ತಾಯಿ, ಗುರುಗಳಿಗೆ ಸಂತಸ ಮುರಿಗೆಪ್ಪ ಮಾಲಗಾರ Read More »

ಇಂದು ಹಳ್ಳೂರಲ್ಲಿ ಇಂಚಗೇರಿ ಮಠದ ಸಂಪ್ರದಾಯದ ಸದ್ಗುರುಗಳ ಸ್ಮರಣಾರ್ಥ ಸಪ್ತಾಹ

ಹಳ್ಳೂರ. ಇಂಚಗೇರಿ ಸಂಪ್ರದಾಯದ ಸದ್ಗುರುಗಳ ಸ್ಮರಣಾರ್ಥ ಸಪ್ತಾಹ ಹಾಗೂ ಹಳ್ಳೂರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಇಂಚಗೇರಿ ಮಠದ ಪರಮ ಶಿಷ್ಯರಾದ ಮಲ್ಲಪ್ಪ ಹೊಸಮನಿ ಅವರ ಸ್ಮರಣಾರ್ಥ ಸಪ್ತಾಹ ಕಾರ್ಯಕ್ರಮವು ರವಿವಾರದಂದು ಇಂಚಗೇರಿ ಮಠದ ಶ್ರೀ ಸ ಸ ರೇವಣಸಿದ್ದೇಶ್ವರ ಮಹಾರಾಜರ ದಿವ್ಯ ಸಾನಿಧ್ಯದಲ್ಲಿ ಮುಂಜಾನೆ ದಾಸ ಬೋಧ ವೀಣಾ ಪೂಜೆ, ಮಹಾತ್ನರ ಪ್ರವಚನ  ಕಾರ್ಯಕ್ರಮ ಜರುಗುತ್ತವೆ ಎಂದು ಲಕ್ಷ್ಮಣ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಹಳ್ಳೂರಲ್ಲಿ ಇಂಚಗೇರಿ ಮಠದ ಸಂಪ್ರದಾಯದ ಸದ್ಗುರುಗಳ ಸ್ಮರಣಾರ್ಥ ಸಪ್ತಾಹ Read More »

ಭಾರತದಲ್ಲಿ ಶಿಕ್ಷಣದ ಜ್ಯೋತಿ ಬೆಳಗಿಸಿ ಮೊದಲ ಮಹಿಳಾ ಶಿಕ್ಷಕಿ ಕೊಡುಗೆ ಅಪಾರವಾದದ್ದು ಮುರಿಗೆಪ್ಪ ಮಾಲಗಾರ

ಮೂಡಲಗಿ. ಹಳ್ಳೂರ. ಸಾವಿತ್ರಿ ಬಾಯಿ ಪುಲೆ ಅವರು ಭಾರತ ದ ಮೊದಲ ಮಹಿಳಾ ಶಿಕ್ಷಕಿಯ 193 ನೇ ಜನ್ಮ ದಿನವಿದು. ಶಿಕ್ಷಣವೆಂದರೆ ತಿಳಿಯದ ಅಕ್ಷರಗಳೆಂದರೆ ಗೊತ್ತಿಲ್ಲದ ಕಾಲದಲ್ಲಿ ಶಾಲೆಗಳನ್ನು ತೆರೆದು ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲನೆಯವರು ಮಾತೆ ಸಾವಿತ್ರಿ ಬಾಯಿ ಪುಲೆ ಎಂದು ಸಮಾಜ ಸೇವಕ ಮುರಿಗೆಪ್ಪ ಮಾಲಗಾರ ಹೇಳಿದರು. ಅವರು ಗ್ರಾಮದ ಶ್ರೀ ಸಾವಿತ್ರಿ ಬಾಯಿ ಪುಲೆ ಅವರ ವೃತ್ತದಲ್ಲಿ ಸಾವಿತ್ರಿ ಬಾಯಿ ಪುಲೆ ಜಯಂತೋತ್ಸವ ಆಚರಣೆಯಲ್ಲಿ ಮಾತನಾಡಿ ಒಬ್ಬ ಶಿಕ್ಷಕಿ ಹೋರಾಟಗಾರ್ತಿ ದಣಿವರಿಯದ

ಭಾರತದಲ್ಲಿ ಶಿಕ್ಷಣದ ಜ್ಯೋತಿ ಬೆಳಗಿಸಿ ಮೊದಲ ಮಹಿಳಾ ಶಿಕ್ಷಕಿ ಕೊಡುಗೆ ಅಪಾರವಾದದ್ದು ಮುರಿಗೆಪ್ಪ ಮಾಲಗಾರ Read More »

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಪುಣ್ಯದ ಕಾರ್ಯ ಮಾಡುತ್ತಿದೆ ಅಡವಿ ಸಿದ್ದರಾಮ ಮಹಾಸ್ವಾಮಿಗಳು

ಹಳ್ಳೂರ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ ಮಹಿಳೆಯರು ಸ್ವಾವಲಂಬನೆ ಸಮುದಾಯದ ಅಭಿವೃದ್ದಿ ಗುರಿಗಳನ್ನು ಸಾದಿಸುವುದೇ ಪ್ರಮುಖ ಉದ್ದೇಶವಾಗಿದೆಂದು ಶಿವಾಪೂರ ಅಡವಿ ಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು ಅವರು ಶಿವಾಪೂರ ಗ್ರಾಮದ ಶ್ರೀ ಅಡವಿ ಸಿದ್ದೇಶ್ವರ ಮಠದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಮೂಡಲಗಿ ವತಿಯಿಂದ ಸಾಮೂಹಿಕ ವರ ಮಹಾಲಕ್ಷ್ಮೀ ಪೂಜಾ ಮತ್ತು ಧಾರ್ಮಿಕ ಕಾರ್ಯಕ್ರಮದ       ದಿವ್ಯ ಸಾನಿಧ್ಯ ವಹಿಸಿ  ಮಾತನಾಡಿ  ಸಾಮೂಹಿಕ ವರ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಪುಣ್ಯದ ಕಾರ್ಯ ಮಾಡುತ್ತಿದೆ ಅಡವಿ ಸಿದ್ದರಾಮ ಮಹಾಸ್ವಾಮಿಗಳು Read More »

ಮೌಲ್ಯಮಾಪಕರ ದಿನಭತ್ಯೆ ಹೆಚ್ಚಳ ಕುರಿತು ಕುಲಸಚಿವರಿಗೆ ಮನವಿ: ಎಂ ಎ ಬಿರಾದಾರ.

ವರದಿ: ಪ್ರೊ. ರಾಜಶೇಖರ್ ಶೇಗುಣಶಿ. ಬೆಳಗಾವಿ: ರುಕ್ಟಾ ಸಂಘಟನೆಯು ಹಾಗೂ  ರಾಚವಿವಿಯ ನಾನ್ ಯುಜಿಸಿ ಟೀಚರ್ಸ್ ಅಸೋಸಿಯೇಷನ್ ಇವರು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ  ಕುಲಸಚಿವರು ಮೌಲ್ಯಮಾಪನ ಇವರಿಗೆ ಸಂಭಾವನೆ ದಿನಭತ್ಯೆ ಮತ್ತು ಟ್ರಾವೆಲ್ ಅಲ್ಲೊನ್ಸ್ ಇತ್ಯಾದಿಗಳ ಕುರಿತು ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿಲಾಯಿತು. ಪ್ರತಿ ವರ್ಷ ಸರ್ಕಾರದ ಸುತ್ತೋಲೆಯ ಪ್ರಕಾರ ಪರೀಕ್ಷೆ ಮೌಲ್ಯಮಾಪಕರ ದಿನಭತ್ಯೆ,  ಮತ್ತು  ಇತರ ಹಲವಾರು ಭತ್ಯೆಗಳನ್ನು 10% ವರೆಗೆ ಅಥವಾ ಪ್ರತಿ ಎರಡು ವರ್ಷಗಳಿಗೊಮ್ಮೆ 20% ಅಥವಾ 25% ಹೆಚ್ಚಿಸಬೇಕು ಎಂದು

ಮೌಲ್ಯಮಾಪಕರ ದಿನಭತ್ಯೆ ಹೆಚ್ಚಳ ಕುರಿತು ಕುಲಸಚಿವರಿಗೆ ಮನವಿ: ಎಂ ಎ ಬಿರಾದಾರ. Read More »

ಲಿಂಗೈಕ್ಕೆ ದಾನೇಶ್ವರ ಶ್ರೀಗಳಿಗೆ ಕಣ್ಣೀರಿನ ವಿಧಾಯ ತಿಳಿಸಿದ ಭಕ್ತ ಸಮೂಹ

ಶ್ರೀ ಬಸವ ಗೋಪಾಲ ನೀಲಮಾನಿಕ ಮಠ ಸುಕ್ಷೇತ್ರ ಬಂಡಿಗಣಿ ಮಠದ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಅಪ್ಪಾಜಿಯವರ  ಪಾರ್ಥಿವ ಶರೀರವು ಬೆಳಗಾವಿಯಿಂದ  ಹುಟ್ಟೂರು ಸವದಿಗೆ ಹೋಗುವ ಮಾರ್ಗ ಮಧ್ಯ ಗುರ್ಲಾಪುರ  ನಲ್ಲಿ  ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ವಾಹನ ಬರುತ್ತಿದ್ದಂತೆ 2 ಕಿಲೋ ಮೀಟರ್  ರಸ್ತೆ ಉದ್ದಕ್ಕೂ ಸೇರಿದ ಭಕ್ತರು ದಾನೇಶ್ವರ ಶ್ರೀಗಳಿಗೆ ಹೂ ಹಾರಿಸಿ ಅಂತಿಮ ದರ್ಶನ ಪಡೆದ ಸಾವಿರಾರು ಭಕ್ತರ ಆಕ್ರಂದನ ಮುಗಿಲು ಮುಟ್ಟಿತು ಅನೇಕ ಗ್ರಾಮಗಳಲ್ಲಿ ಭಕ್ತರ ಕಣ್ಣಿರಿನ ವಿದಾಯ 

ಲಿಂಗೈಕ್ಕೆ ದಾನೇಶ್ವರ ಶ್ರೀಗಳಿಗೆ ಕಣ್ಣೀರಿನ ವಿಧಾಯ ತಿಳಿಸಿದ ಭಕ್ತ ಸಮೂಹ Read More »

ಹಳ್ಳೂರದಿಂದ ಶಿವಾಪೂರ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ

ಬೆಳಗಾವಿ.ಹಳ್ಳೂರ. ಸಾರ್ವಜನಿಕರಿಗೆ ಸಂಚರಿಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅರಬಾಂವಿ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಸತತ ಪ್ರಯತ್ನದಿಂದ ರಸ್ತೆಯನ್ನು ಮರು ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತೆಂದು ಹೇಳಿದರು. ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಲೆಕ್ಕ ಶೀರ್ಷಿಕೆ 5054 ಜಿಲ್ಲಾ ಮುಖ್ಯ ನವೀಕರಣ ಅನುದಾನದಡಯಲ್ಲಿ 1 ಒಂದು ಕೋಟಿ ಹಣದಲ್ಲಿ 2. 3 ಕೀ ಮೀ ಮರು ಡಾಂಬರೀಕರಣ ರಸ್ತೆ ಕಾಮಗಾರಿ ಆರಂಭಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ  ರೈತರಿಗೆ ಸಾರ್ವಜನಿಕರಿಗೆ , ಹಾಗೂ ಸಕ್ಕರೆ ಕಾರ್ಖಾನೆ

ಹಳ್ಳೂರದಿಂದ ಶಿವಾಪೂರ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೋಳಿ Read More »

ಮೋಬೈಲ್ ಫೋನ ಬಾರ ಅಂಗಡಿ ಮೋಜು ಮಸ್ತಿ ಮಾಡುವ ಯುವಕರ ಜೀವನ ಹಾಳು ಅಡವಿ ಸಿದ್ದರಾಮ ಮಹಾಸ್ವಾಮಿಗಳು

ಬೆಳಗಾವಿ.ಹಳ್ಳೂರ. ವಿಶ್ವದಲ್ಲಿಯೇ ಭಾರತ ದೇಶವು ಧರ್ಮ ರಕ್ಷಣೆ, ಸಂಸ್ಕೃತಿಯನ್ನು ಹೊಂದಿದ ಪವಿತ್ರ ಪುಣ್ಯಭೂಮಿ ನಮ್ಮದು ನಮ್ಮ ಸಂಸ್ಕೃತಿ ಮರೆತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮೊರೆ ಹೋಗಿ ಜೀವನ ಹಾಳು ಮಾಡಿಕೊಳ್ಳಬೇಡಿರೆಂದು ಮೈಗೂರ ಗುರು ಪ್ರಸಾದ ಶ್ರೀಗಳು ಹೇಳಿದರು. ಅವರು ಗ್ರಾಮದ ಜೈ ಹನುಮಾನ ಮಂದಿರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಹನುಮ ಮಾಲಾದಾರಿಗಳಿಂದ ನಡೆದ ಸತ್ಸಂಗ ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಯುಗಾದಿ ಹಬ್ಬ ಹೊಸ ವರ್ಷವೆಂದು ಆಚರಿಸಬೇಕು,ಪ್ರತಿಯೊಬ್ಬರೂ ಭಾರತೀಯ ಹಬ್ಬ ಹರಿದಿನಗಳನ್ನೂ ಆಚರಿಸಿಕೊಂಡು

ಮೋಬೈಲ್ ಫೋನ ಬಾರ ಅಂಗಡಿ ಮೋಜು ಮಸ್ತಿ ಮಾಡುವ ಯುವಕರ ಜೀವನ ಹಾಳು ಅಡವಿ ಸಿದ್ದರಾಮ ಮಹಾಸ್ವಾಮಿಗಳು Read More »

ಮಹಾಲಕ್ಷ್ಮೀ ದೇವರ ಕಾರ್ತಿಕೋತ್ಸವದಲ್ಲಿ ಬಂಡಾರದಲ್ಲಿ ಮಿಂದದ್ದ ಭಕ್ತರು

ಹಳ್ಳೂರ. ಗ್ರಾಮದಲ್ಲಿರುವ ಮೂರೂರು ಗ್ರಾಮದ ಆರಾಧ್ಯ ದೇವರಾದ ಶ್ರೀ ಮಹಾಲಕ್ಷ್ಮಿ ದೇವರ ಕಾರ್ತಿಕೋತ್ಸವ ಅತೀ ವಿಜೃಂಭಣೆಯಿಂದ ನಡೆಯಿತು. ಪಲ್ಲಕ್ಕಿ ಉತ್ಸವ ಆಚರಣೆಯಲ್ಲಿ ಸಹಸ್ರಾರು ಭಕ್ತರು ತಮ್ಮ ಬಯಕೆಗಳನ್ನು ಈಡೇರಿಸಿಕೊಳ್ಳಲು ಪಲ್ಲಕ್ಕಿ ಮೇಲೆ ಬೆಂಡು ಬತ್ತಾಸು ಕಾರಿಕು ಹಾರಿಸಿ ಹರಕೆ ತೀರಿಸಿದರು.ಒಬ್ಬರಿಗೊಬ್ಬರು ಬೆಸೆದುಕೊಂಡು ಬಂಡಾರು ಎರಚಿ ಭಕ್ತಿಯ ಪರಾಕಾಷ್ಠೆಗೆ ಸಾಕ್ಷಿಯಾದರು ಭಕ್ತರು ಬಂಡಾರದಲ್ಲಿ ಮಿಂದೆದ್ದರು. ಪಲ್ಲಕ್ಕಿ ಉತ್ಸವ ದೊಂದಿಗೆ ಕಾರ್ತಿಕೋತ್ಸವ ಕಾರ್ಯಕ್ರಮವು ಮಂಗಲವಾಯಿತು.ಸರ್ವರಿಗೂ ಮಹಾ ಪ್ರಸಾದ ವ್ಯವಸ್ಥೆ ನಡೆಯಿತು. ಹಳ್ಳೂರ, ಕಪ್ಪಲಗುದ್ದಿ, ಶಿವಾಪೂರ ಮೂರೂರು ಹಾಗೂ ಸುತ್ತಮುತ್ತಲಿನ ಭಕ್ತರು

ಮಹಾಲಕ್ಷ್ಮೀ ದೇವರ ಕಾರ್ತಿಕೋತ್ಸವದಲ್ಲಿ ಬಂಡಾರದಲ್ಲಿ ಮಿಂದದ್ದ ಭಕ್ತರು Read More »

ರಾಷ್ಟ್ರೀಯ ಅರಿಶಿಣ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಚೇತನ ಯಡವನ್ನವರ ಆಯ್ಕೆ:ಮುರಘರಾಜೇಂದ್ರ ಶ್ರೀ ಗಳಿಂದ ಸತ್ಕಾರ

ಬೆಳಗಾವಿ. ಭಾರತ ಸರ್ಕಾರದ ರಾಷ್ಟ್ರೀಯ ಅರಿಶಿನ ಮಂಡಳಿಯ ನಾಮನಿರ್ದೇಶಿತ ಸದಸ್ಯರಾಗಿ  ಆಯ್ಕೆಯಾದ ಬೆಳಗಾವಿ ಜಿಲ್ಲೆಯ  ಕುಡಚಿ ಮತಕ್ಷೇತ್ರದ ಮುಗಳಖೋಡ ಪುರಸಭೆಯ ಸದಸ್ಯರಾದ ಚೇತನ್ ಯಡವಣ್ಣವರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ ವಾಯ್ ವಿಜಯೇಂದ್ರ ಹಾಗೂ ಪ್ರಧಾನ ಕಾರ್ಯದರ್ಶಿ ಪಿ  ರಾಜೀವ ಅವರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರದಿಂದ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಅರಿಶಿಣ ಮಂಡಳಿಯ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ,

ರಾಷ್ಟ್ರೀಯ ಅರಿಶಿಣ ಮಂಡಳಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಚೇತನ ಯಡವನ್ನವರ ಆಯ್ಕೆ:ಮುರಘರಾಜೇಂದ್ರ ಶ್ರೀ ಗಳಿಂದ ಸತ್ಕಾರ Read More »

ಡಾ.ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯಕ್ರಮಗಳು ಎಲ್ಲರಿಗೆ ಮಾದರಿಯಾಗಲಿ:ರಾಜು ನಾಯಕ್

  ಬೆಳಗಾವಿ.ಹಳ್ಳೂರ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಮೂಡಲಗಿ ತಾಲೂಕಿನ ವತಿಯಿಂದ ಹುಣಶ್ಯಾಳ್ ಪಿಜಿ ಗ್ರಾಮದ  ನಮ್ಮೂರು ಸರ್ಕಾರಿ ಕಿರಿಯ  ಪ್ರಾರ್ಥಮಿಕ ಶಾಲೆ ಅಂಬಿಗರ ತೋಟ -2   ರಲ್ಲಿ ಒಂದರಿಂದ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ  ವಲಸೆ ಕಾರ್ಮಿಕರ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಒಟ್ಟು 48 ಮಕ್ಕಳಿಗೆ  ಸ್ವೆಟರ್ಗಳನ್ನು ವಿತರಿಸಿ ಸಿಹಿ ಹಂಚಲಾಯಿತು.   ಮೂಡಲಗಿ ತಾಲೂಕಿನ ಯೋಜನಾಧಿಕಾರಿಗಳಾದ  ರಾಜು

ಡಾ.ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯಕ್ರಮಗಳು ಎಲ್ಲರಿಗೆ ಮಾದರಿಯಾಗಲಿ:ರಾಜು ನಾಯಕ್ Read More »

ಬಸರಕೋಡ ಪಿ.ಕೆ.ಪಿ.ಎಸ್ ಚುನಾವಣೆಯಲ್ಲಿ 12 ನಿರ್ದೇಶಕರ ಅವಿರೋಧ ಆಯ್ಕೆ

ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರಿ (ಪಿ.ಕೆ.ಪಿ.ಎಸ್) ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಎರಡನೇ ಅವಧಿಗೆ (2025-26 ರಿಂದ 2030-31) ಆಡಳಿತ ಮಂಡಳಿಯು ಅವಿರೋಧ ಆಯ್ಕೆಯನ್ನು ಕಂಡಿದೆ.ನಿರ್ದೇಶಕರ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಿದ್ದ ಕೆಲವರು ಹಿಂದಕ್ಕೆ ಪಡೆದ ಕಾರಣ, 12 ಸ್ಥಾನಗಳಿಗೆ ಅವಿರೋಧ ಆಯ್ಕೆ ಘೋಷಿಸಲಾಯಿತು ಎಂದು ಚುನಾವಣಾಧಿಕಾರಿ ವಿಜಯಕುಮಾರ್ ಉತ್ನಾಳ ಅವರು ಮಂಗಳವಾರ ಪ್ರಕಟಿಸಿದರು. ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರುಗಳ ವಿವರ;ಸಾಲಗಾರರ

ಬಸರಕೋಡ ಪಿ.ಕೆ.ಪಿ.ಎಸ್ ಚುನಾವಣೆಯಲ್ಲಿ 12 ನಿರ್ದೇಶಕರ ಅವಿರೋಧ ಆಯ್ಕೆ Read More »

ಶ್ರೇಯಾ ತಳವಾರ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

ಮುದ್ದೇಬಿಹಾಳ: ತಾಲೂಕಿನ ಕೇಸಾಪೂರದ ಸಿದ್ದಾರ್ಥ ಪಬ್ಲಿಕ್ ಸ್ಕೂಲ್ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಕು. ಶ್ರೇಯಾ ತಳವಾರ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮಕ್ಕಳ ದಿನಾಚರಣೆಯ ಅಂಗವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಮುದ್ದೇಬಿಹಾಳ ಕಚೇರಿಯ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಶ್ರೇಯಾ ತಳವಾರ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರವೇಶ ಪಡೆದಿದ್ದಾಳೆ. ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷೆ ಸರಸ್ವತಿ

ಶ್ರೇಯಾ ತಳವಾರ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ Read More »

ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು: ರಾಹುಲ್ ನಾಡಗೌಡ (ಚಿನ್ನುಧಣಿ) ಬೇಡಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಡಿಸಿ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ರಾಹುಲ್ ನಾಡಗೌಡ (ಚಿನ್ನುಧಣಿ) ಒತ್ತಾಯಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ನಾಡಗೌಡರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ಭ್ರಷ್ಟಾಚಾರರಹಿತ ರಾಜಕೀಯ ಜೀವನ ನಡೆಸಿದ್ದಾರೆ. ಪಕ್ಷದ ತತ್ವ, ಶುದ್ಧ ರಾಜಕೀಯ, ಹಾಗೂ ಸಾಮಾಜಿಕ ಸೇವೆಯಲ್ಲಿ ಅವರು ಸದಾ ಮುಂಚೂಣಿಯಲ್ಲಿದ್ದಾರೆ,” ಎಂದು ಹೇಳಿದರು. ಪ್ರಸ್ತುತ

ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಬೇಕು: ರಾಹುಲ್ ನಾಡಗೌಡ (ಚಿನ್ನುಧಣಿ) ಬೇಡಿಕೆ Read More »

ವಿ .ಬಿ.ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಮೂಡಲಗಿ. ವಿ ಬಿ ಎಸ್ ಎಂ ಶಾಲೆಯಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನೇಕ ವಿದ್ಯಾರ್ಥಿಗಳು ರಾಜ್ಯದ ಶ್ರೇಷ್ಠ ವ್ಯಕ್ತಿತ್ವಗಳ ವೇಷಭೂಷಣ ತೊಟ್ಟು ಶೃಂಗಾರ ಮಾಡಿ ತೆರೆದ ವಾಹನದಲ್ಲಿ ಮೂಡಲಗಿ ತಾಲೂಕಾ ಮಟ್ಟದ ರಾಜ್ಯೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕನ್ನಡ ನಾಡಿನ ಪರಂಪರೆ, ಸಂಸ್ಕೃತಿ ಮತ್ತು ಹೆಮ್ಮೆಯನ್ನು ಸಾರಿದರು.ಮೆರವಣಿಗೆಯ ನಂತರ ಶಾಲಾ ಆವರಣದಲ್ಲಿ ಭಾವಪೂರ್ಣ ವೇದಿಕೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕನ್ನಡ ನಾಡು,

ವಿ .ಬಿ.ಎಸ್.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ Read More »

ಕಪ್ಪಲಗುದ್ದಿ ಗ್ರಾಮದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸರ ಕಂಚಿನ ಮೂರ್ತಿ ಲೋಕಾರ್ಪಣೆ ಗೊಸಿದ ಸಚಿವ ಜಾರಕಿಹೊಳಿ. ಡಾ ಯತಿಂದ್ರ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ ನೂತನವಾಗಿ ಕಂಚಿನ ಮೂರ್ತಿಯನ್ನು ಉದ್ಘಾಟನೆ ನೆರವೇರಿಸಿ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ ನಮ್ಮ ತಂದೆ ರಾಜಕೀಯದ ಕೊನೆಯ ಘಟ್ಟದಲ್ಲಿದ್ದಾರೆ”ವೈಚಾರಿಕವಾಗಿ, ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡಿರುವ ಅವರಿಗೆ ಮಾರ್ಗದರ್ಶನ ನೀಡಲು ನಾಯಕರು ಬೇಕು. ಆ ಜವಾಬ್ದಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ವಹಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟುಕೊಂಡಿರುವ ಎಲ್ಲ ರಾಜಕಾರಣಿಗಳಿಗೆ, ಯುವಕರಿಗೆ ಅವರು ಮಾದರಿಯಾಗಿ ನಮ್ಮನ್ನೆಲ್ಲ ಮುನ್ನಡೆಸಿಕೊಂಡು ಹೋಗುವ ನಂಬಿಕೆ ನನಗಿದೆ” ಎಂದರು.ಈ ರೀತಿಯ

ಕಪ್ಪಲಗುದ್ದಿ ಗ್ರಾಮದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸರ ಕಂಚಿನ ಮೂರ್ತಿ ಲೋಕಾರ್ಪಣೆ ಗೊಸಿದ ಸಚಿವ ಜಾರಕಿಹೊಳಿ. ಡಾ ಯತಿಂದ್ರ ಸಿದ್ದರಾಮಯ್ಯ Read More »

ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ ಚುನಾವಣೆಯಲ್ಲಿ ಅಪ್ಪಾಸಾಬ ಕೂಲಿಗುಡೆ ನಿರ್ದೇಶಕರಾಗಿ ಆಯ್ಕೆ

ಬೆಳಗಾವಿ.   ಪ್ರತಿಷ್ಠಿತ  ದಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ ನಿ ಬೆಳಗಾವಿ ರವಿವಾರದಂದು ನಡೆದ ಚುನಾವಣೆಯಲ್ಲಿ ರಾಯಬಾಗ ತಾಲುಕು ಮತಕ್ಷೇತ್ರದಿಂದ  ಸ್ಪರ್ಧೆ ಮಾಡಿ  ಅಯ್ಕೆಯಾದ ಅಪ್ಪಾಸಾಬ ಕೂಲಿಗುಡೆ ಅವರು ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹಾಗೂ ಅರಬಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ  ಸಹಕಾರದಿಂದ  ನಿರ್ದೇಶಕರಾಗಿ ಅಯ್ಕೆಯಾದ  ಸಮಾಜದ ಹೆಮ್ಮೆಯ ಸಹಕಾರಿ ದುರೀಣರಾದ ಅಪ್ಪಾಸಾಬ ಕುಲಗುಡೆಯವರು    ನಿರ್ದೇಶಕರಾಗಿ ವಿಜಯಶಾಲಿಯಾಗಿದ್ದಕ್ಕೆ ಸಮಾಜಕ್ಕೆ ಕೀರ್ತಿ ತಂದಿದ್ದಾರೆ .ಅಪ್ಪಾಸಾಬ ಕೂಲಿಗುಡೆ ಅವರಿಗೆ

ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ ಚುನಾವಣೆಯಲ್ಲಿ ಅಪ್ಪಾಸಾಬ ಕೂಲಿಗುಡೆ ನಿರ್ದೇಶಕರಾಗಿ ಆಯ್ಕೆ Read More »

ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ

ಹಳ್ಳೂರ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ,ಬಿ ಸಿ ಟ್ರಸ್ಟ್ ( ರಿ ) ಮೂಡಲಗಿ ಇವರ ಆಶ್ರಯದಲ್ಲಿ ರಾಜಾಪುರ ವಲಯದ  ಗಣೇಶವಾಡಿ ಕಾರ್ಯಕ್ಷೇತ್ರದಲ್ಲಿ ನರ್ಸರಿ  ರಚನೆ  ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು.   ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬರ್ಡ್ಸ್ ಕೃಷಿ ವಿಜ್ಞಾನ ಕೇಂದ್ರದ ಡಾ  ಪರಶುರಾಮ್  ಪಾಟೀಲ.  ತೋಟಗಾರಿಕೆ  ವಿಜ್ಞಾನಿ   ಇವರು  ನರ್ಸರಿ ರಚನೆ ಬಗ್ಗೆ ಪಾಲಿ ಹೌಸ್  ಮಾಹಿತಿ ಹಸಿರು ಮನೆ ರಚನೆ ಬಗ್ಗೆ, ಕಬ್ಬಿನಲ್ಲಿ ಅಂತರ ಬೆಳೆಯಾಗಿ ತರಕಾರಿ ಬೆಳೆಯುವ

ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ Read More »

ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಂಜು ಅಗ್ನೇಪ್ಪಗೊಳ

ಹಳ್ಳೂರ .   ಶ್ರೀ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯವನ್ನು ರಚಿಸಿ ರಾಮತತ್ವವನ್ನು ಜಗತ್ತಿಗೆಲ್ಲ ಪಸರಿಸಿದ ಮಹಾಕವಿ, ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿಯಂದು ಆ ಪುಣ್ಯಪುರುಷನ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಆಡಳಿತ ಅಧಿಕಾರಿ ಸಂಜು ಅಗ್ನೇಪ್ಪಗೊಳ ಹೇಳಿದರು. ಅವರು  ಆಡಳಿತ ಅಧಿಕಾರಿ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಶ್ರೀ ಮಹರ್ಷಿವಾಲ್ಮೀಕಿ ಪರಿಶ್ರಮದ ಮೂಲಕ ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜೀವನ ಸಾಧನೆಯನ್ನು ಸ್ಮರಿಸೋಣ. ವಾಲ್ಮೀಕಿ ಬರೆದ ರಾಮಾಯಣವು 24,000 ಶ್ಲೋಕಗಳು

ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಸಂಜು ಅಗ್ನೇಪ್ಪಗೊಳ
Read More »

ನಿವೃತ್ತಿ ಹೊಂದಿದ ಕೆಂಪಣ್ಣ ಹುಬ್ಬಳ್ಳಿ ನೂತನ ಕಾರ್ಯದರ್ಶಿ ರಾಮಣ್ಣ ಸುಣದೋಳಿ ಅವರ ಪದಗ್ರಹಣ ಸಮಾರಂಭ

ಹಳ್ಳೂರ. ಶ್ರೀ ಬಸವೇಶ್ವರ ಬ್ಯಾಂಕಿನಿಂದ ಸಾಕಷ್ಟು ರೈತ ಬಾಂಧವರಿಗೆ ಅನುಕೂಲವಾಗಿದೆ. ಯಾವುದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿ  ವಯೋ ನಿವೃತ್ತಿ ಹೊಂದುವುದು ಸಹಜ ಆದರೆ ತಾವು ಮಾಡಿದ ಕೆಲಸದ ಬಗ್ಗೆ ಸದಾ ಕಾಲ ಜನರ ಮನಸ್ಸಿನಲ್ಲಿರಬೇಕು. ಕೆಂಪಣ್ಣ ಹುಬ್ಬಳ್ಳಿ ಅವರು ಜನರೊಡನೆ ಬೆರೆತು ಸಂಸ್ಥೆ ಬೆಳೆಯಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆಂದು ಬಸಪ್ಪ ಸಂತಿ ಹೇಳಿದರು. ಅವರು ಗ್ರಾಮದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ನಡೆದ ನಿವೃತ್ತಿ ಹೊಂದಿದ ಕೆಂಪಣ್ಣ ಹುಬ್ಬಳ್ಳಿ ಅವರ ಬೀಳ್ಕೊಡುವ ಹಾಗೂ ರಾಮಣ್ಣ ಸುಣದೋಳಿ ಅವರ

ನಿವೃತ್ತಿ ಹೊಂದಿದ ಕೆಂಪಣ್ಣ ಹುಬ್ಬಳ್ಳಿ ನೂತನ ಕಾರ್ಯದರ್ಶಿ ರಾಮಣ್ಣ ಸುಣದೋಳಿ ಅವರ ಪದಗ್ರಹಣ ಸಮಾರಂಭ Read More »

ಜಾತಿ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದು ಜಾತಿ ಕಾಲಂನಲ್ಲಿ ಮಾಳಿ, ಎಂದೇ ಬರೆಯಿಸಿ ಮುರಿಗೆಪ್ಪ ಮಾಲಗಾರ

ಬೆಳಗಾವಿ 20 ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಾಗೂ ಕೇಂದ್ರ ಸರ್ಕಾರದ ಜನಗಣತಿಯು  ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು  ಸೋಮವಾರದಿಂದ ಪ್ರಾರವಾಗಲಿದೆ.ರಾಜ್ಯದ 31 ಜಿಲ್ಲೆಗಳಲ್ಲಿ ಮಾಳಿ,ಮಾಲಗಾರ  ಸಮಾಜ ಬಾಂಧವರೆಲ್ಲರೂ ಧರ್ಮದ ಕಾಲಂನಲ್ಲಿ  ಹಿಂದೂ ಅಂಥ ನಮೂದಿಸಿ, ಜಾತಿಯ ಕಾಲಂನಲ್ಲಿ ಮಾಳಿ .ಅಂತ ನಮೂದಿಸಬೇಕೆಂದು ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ,ಪತ್ರಕರ್ತ ಮುರಿಗೆಪ್ಪ ಮಾಲಗಾರ ಅವರು ತಿಳಿಸಿದ್ದಾರೆ. ಹಳ್ಳೂರ ಗ್ರಾಮದಲ್ಲಿ ಸಭೆ ನಡೆಸಿ ಮಾತನಾಡಿ

ಜಾತಿ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದು ಜಾತಿ ಕಾಲಂನಲ್ಲಿ ಮಾಳಿ, ಎಂದೇ ಬರೆಯಿಸಿ ಮುರಿಗೆಪ್ಪ ಮಾಲಗಾರ Read More »

ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ

ಹಳ್ಳೂರಲ್ಲಿ ಇಂದಿನಿಂದ ಸೋಮವಾರದವರೆಗೆ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಹಳ್ಳೂರ 20 ಗ್ರಾಮದಲ್ಲಿ ಪ್ರತಿ ವರ್ಷ ದಂತೆ ನಡೆಯುವ ಶ್ರೀ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಕಾರ್ಯಕ್ರಮವು ಶನಿವಾರ ಪ್ರಾರಂಭವಾಗಿ ಸೋಮವಾರದಂದು ಮುಕ್ತಾಯಗೊಳ್ಳಲಿದೆ. ಸಂತರ ಹರಿ ಬಜನೆ, ಕೀರ್ತನೆ, ಕಾಕಡಾರತಿ,ಪ್ರವಚನ ಕಾರ್ಯಕ್ರಮ ಜರುಗಲಿದೆ. ಅನೇಕ ಸಂತರು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸುವರು ಗ್ರಾಮಸ್ಥರು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಗುರು ಹಿರಿಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ Read More »

ಹಿರಿಯ ನಾಗರಿಕರಿಗೆ ದರ್ಪ ತೋರಿದ ಚಿಕ್ಕೋಡಿ ಎಸಿ ಸಂಪಗಾವಿ ಮೇಲೆ ಕ್ರಮ ಜರುಗಿಸುವಂತೆ ಮನವಿ

ಬೆಳಗಾವಿ. ಕುಡಚಿ  ಕಳೆದ ಎರಡು ದಿನಗಳ ಹಿಂದೆ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಗೆ ನ್ಯಾಯ ಕೇಳಲು ಬಂದಂತಹ 72 ವರ್ಷದ ಅಜ್ಜಿಗೆ “ಏ ನಡಿ ಇಲ್ಲೇನ್ ಫರಾಳಗಿರಿ ಮಾಡಾಕ್ ಕುಂತಿ ಏನ್” ಎಂದು ಅಸಭ್ಯವಾಗಿ ಅಗೌರವದಿಂದ ಮಾತನಾಡಿ ಕಚೇರಿಯಿಂದ ಹೋರ ಹೋಗಲು ಹೇಳಿದ ಚಿಕ್ಕೋಡಿಯ ಸಹಾಯಕ ಆಯುಕ್ತ (ಎ.ಸಿ) ಸುಭಾಷ ಸಂಪಗಾವಿ ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಶ್ರೀರಾಮಸೇನೆ ಹಿಂದೂಸ್ತಾನ ರಾಯಬಾಗ ತಾಲೂಕಾಧ್ಯಕ್ಷ ಅಭಿಷೇಕ ನರಸಗೌಡರ ಮನವಿ ಮಾಡಿದ್ದಾರೆ. ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರಿಗೆ

ಹಿರಿಯ ನಾಗರಿಕರಿಗೆ ದರ್ಪ ತೋರಿದ ಚಿಕ್ಕೋಡಿ ಎಸಿ ಸಂಪಗಾವಿ ಮೇಲೆ ಕ್ರಮ ಜರುಗಿಸುವಂತೆ ಮನವಿ Read More »

ಜಾತಿ ಕಾಲಂನಲ್ಲಿ ಮಾಳಿ, ಮಾಲಗಾರ ಎಂದೇ ಬರೆಯಿಸಿ ಮುರಿಗೆಪ್ಪ ಮಾಲಗಾರ

ಹಳ್ಳೂರ.ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಾಗೂ ಕೇಂದ್ರ ಸರ್ಕಾರದ ಜನಗಣತಿಯು  ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ರಾಜ್ಯದಲ್ಲಿ ನಡೆಯುವುದರಿಂದ ಮಾಳಿ, ಮಾಲಗಾರ  ಸಮಾಜ ಬಾಂಧವರೆಲ್ಲರೂ ಧರ್ಮದ ಕಾಲಂನಲ್ಲಿ  ಹಿಂದೂ ಅಂಥ ನಮೂದಿಸಿ, ಜಾತಿಯ ಕಾಲಂನಲ್ಲಿ ಕುಟುಂಬದಲ್ಲಿ ಇದ್ದಂತೆ   ಮಾಳಿ , ಮಾಲಗಾರ ಅಂತ ನಮೂದಿಸಬೇಕೆಂದು ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ, ಸಮಾಜ ಸೇವಕ,ಪತ್ರಕರ್ತ ಮುರಿಗೆಪ್ಪ ಮಾಲಗಾರ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಸಮೀಕ್ಷೆದಾರರು

ಜಾತಿ ಕಾಲಂನಲ್ಲಿ ಮಾಳಿ, ಮಾಲಗಾರ ಎಂದೇ ಬರೆಯಿಸಿ ಮುರಿಗೆಪ್ಪ ಮಾಲಗಾರ Read More »

ಸಹಕಾರಿ ಸಂಘಗಳು ಜೀವನದಲ್ಲಿ ಬರುವ ಕಷ್ಟಗಳನ್ನು ದೂರ ಮಾಡುತ್ತವೆ ಪಿಎಸ್ಐ ಪ್ರೀತಮ ನಾಯಿಕ

ಬೆಳಗಾವಿ.ಕುಡಚಿರಾಯಬಾಗ ತಾಲೂಕಿನ ಕುಡಚಿ ಪಟ್ಟದಲ್ಲಿ ನೂತನವಾಗಿ ಬಾಳುಮಾಮಾ ಅರ್ಬನ್ ಕೋ-ಆಪ್.ಸೊಸಾಯಿಟಿ ಲಿ. ಅನ್ನು ಪೂಜ್ಯ ಲಗಮಣ್ಣ ಬೆಕ್ಕೇರಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಪಿಎಸ್ಐ ಪ್ರೀತಮ ನಾಯಿಕ ರೈತರಿಗೆ, ಸಾರ್ವಜನಿಕರಿಗೆ ಸಹಕಾರಿ ಸಂಘಗಳು ಕಾಲ ಕಾಲಕ್ಕೆ ಆಸರೆಯಾಗುವ ಮೂಲಕ ಜೀವನದಲ್ಲಿ ಬರುವ ಕಷ್ಟಗಳನ್ನು ದೂರು ಮಾಡಲು ಸಹಕಾರಿಯಾಗಿವೆ ಎಂದರು. ಕಾರ್ಯಕ್ರಮದಲ್ಲಿ ಶಿರಗೂರ ಪೂಜ್ಯರು, ಅಧ್ಯಕ್ಷ ಶಂಕರ ಘಾಳಿ, ಸದಸ್ಯರಾದ ನಿಂಗಪ್ಪ ಭಾವಿ, ಸುಧೀರ ಘೊಂಗಡಿ, ವೀಣಾ ಸಂಕೇಶ್ವರ, ಮುತ್ತಪ್ಪಾ ಘಾಳಿ, ಕರೆಪ್ಪ ಪೂಜೇರಿ, ಸುನೀಲ

ಸಹಕಾರಿ ಸಂಘಗಳು ಜೀವನದಲ್ಲಿ ಬರುವ ಕಷ್ಟಗಳನ್ನು ದೂರ ಮಾಡುತ್ತವೆ ಪಿಎಸ್ಐ ಪ್ರೀತಮ ನಾಯಿಕ Read More »

ಬೀದಿ ವ್ಯಾಪಾರಸ್ಥರಿಗೆ ಛತ್ರಿ ವಿತರಣೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ. ರಾಯಬಾಗ ಪಟ್ಟಣದ ಕಾಂಗ್ರೆಸ್ ಜನಸಂಪರ್ಕ ಕಚೇರಿಯಲ್ಲಿ ಇಂದು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ ಮತ್ತು ಬಿಸಿಲಿನ ತಾಪದಿಂದ ರಕ್ಷಣೆ ನೀಡುವ ಜೊತೆಗೆ, ಇದು ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ಚಿಕ್ಕದಾದ ಸಹಕಾರಿಯಾಗಿದೆ ಎಂದು ಭಾವಿಸುತ್ತೇನೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಸಕ್ರಿಯವಾಗಿರುವ ಸತೀಶ ಜಾರಕಿಹೊಳಿ ಫೌಂಡೇಶನ್, ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಮುಂದುವರೆಸಿದೆ. ಜನರ ಅವಶ್ಯಕತೆಗಳಿಗೆ ಸ್ಪಂದಿಸುವುದು ಫೌಂಡೇಶನ್‌ನ ಮೂಲ ಧ್ಯೇಯವಾಗಿದ್ದು,

ಬೀದಿ ವ್ಯಾಪಾರಸ್ಥರಿಗೆ ಛತ್ರಿ ವಿತರಣೆ ಮಾಡಿದ ಪ್ರಿಯಾಂಕಾ ಜಾರಕಿಹೊಳಿ Read More »

ಗುಣಮಟ್ಟದ ರಸ್ತೆಗೆ ಆದ್ಯತೆ ಕೋಡಿ :ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ರಾಯಬಾಗ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯಿಂದ ಜನರ ಜೀವನಮಟ್ಟದಲ್ಲಿ ಸುಧಾರಿಸುವುದು ಎಂದು ಲೋಕಸಭಾ ಸದಸ್ಯ ಪ್ರಿಯಾಂಕ ಜಾರಕಿಹೊಳಿ ಹೇಳಿದರು ಅವರು ತಾಲೂಕಿನ ಬೆಂಡವಾಡ ಗ್ರಾಮದಿಂದ ಬೆಂಡವಾಡ್ ಕ್ರಾಸವರಿಗೆ ರಸ್ತೆ ಡಾಂಬರೀಕರಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ಮಾಡಿ ಚಾಲನೆ ನೀಡಿ ಮಾತನಾಡಿದರು.  ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ರಾಯಬಾಗ ಮತಕ್ಷೇತ್ರದ ಶಾಸಕ ಡಿ ಎಂ ಐಹೊಳೆ ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಶಿವಗೌಡ ಪಾಟೀಲ, ಅಪ್ಪಾಸಾಬ

ಗುಣಮಟ್ಟದ ರಸ್ತೆಗೆ ಆದ್ಯತೆ ಕೋಡಿ :ಸಂಸದೆ ಪ್ರಿಯಾಂಕಾ ಜಾರಕಿಹೊಳಿ Read More »

ಗಣೇಶನಿಗೆ ಸಾಮೋಹಿಕ ಭಾವಪೂರ್ಣ ವಿದಾಯ ಹೇಳಿದ ಕುಡಚಿ ಜನತೆ

ಬೆಳಗಾವಿ.ಕುಡಚಿ:-ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಹಾಗೂ ಕುಡಚಿ ಗ್ರಾಮೀಣ ಭಾಗದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಗಣೇಶ ಮಂಡಳಿಗಳು ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಒಟ್ಟು 18 ಗಣೇಶನ ಮೂರ್ತಿಗಳಿಗೆ ಅತೀ ವಿಜೃಂಭಣೆ ಅದ್ಧೂರಿಯಾಗಿ ವಿದಾಯ ಹೇಳಿದರು. ಬೆಳಗಾವಿ ನಂತರ ಅತಿ ದೊಡ್ಡ ಹಾಗೂ ಒಂದೇ ದಿನದಲ್ಲಿ ವಿಸರ್ಜನೆಗೊಳ್ಳುವ ಗಣೇಶ್ ಭವ್ಯ ಮೆರವಣಿಗೆಗೆ ಗಣೇಶ ಮಂದಿರ ಎದುರಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಆರ.ಬಸರಗಿ, ಅಥಣಿ ಉಪ ಅಧೀಕ್ಷಕ ಪ್ರಶಾಂತ ಮುನ್ನೊಳ್ಳಿ, ವೃತ್ತ ನಿರೀಕ್ಷಕ ರತನಕುಮಾರ ಜಿರಗ್ಯಾಳ, ಪೂಜೆ ಸಲ್ಲಿಸುವ ಮೂಲಕ

ಗಣೇಶನಿಗೆ ಸಾಮೋಹಿಕ ಭಾವಪೂರ್ಣ ವಿದಾಯ ಹೇಳಿದ ಕುಡಚಿ ಜನತೆ
Read More »

ರಾಯಬಾಗ :ವಿದ್ಯುತ್ ಸರಬರಾಜುನಲ್ಲಿ ವ್ಯಥೆಯ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮನವಿ

ವರದಿ :ರಾಜು ಮಡಿವಾಳ ರಾಯಬಾಗ :ಪಟ್ಟಣದಲ್ಲಿ ದಿನನಿತ್ಯ ವಿದ್ಯುತ  ಸರಿಯಾಗಿ ಸರಬರಾಜು ಆಗದಿರುವ ಹಿನ್ನಲೆಯಲ್ಲಿ ಹಲವಾರು ಕಾರ್ಖಾನೆಗಳು, ಗ್ಯಾರೇಜಗಳು, ಹಾಲಿನ ಡೈರಿಗಳು, ಹೊಟೇಲಗಳು ಸೇರಿದಂತೆ ಇನ್ನು ಹಲವಾರು ಉದ್ಯೋಗಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಅನುಭವಿಸುವಂಥಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮೆಕ್ಯಾನಿಕಲ ಅಸೋಸಿಯೇಷನ, ಸಾರ್ವಜನಿಕರು ಹೆಸ್ಕಾಂ ಇ ಇ ಅನಂದ ನಾಯಿಕ ಅವರಿಗೆ ಮನವಿ ಸಲ್ಲಿಸಿದರು. ಮಾತನಾಡಿದ ಕರವೇ ಅಧ್ಯಕ್ಷ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆಯಾದಲ್ಲಿ ಪಟ್ಟಣದಲ್ಲಿರುವ ವಿದ್ಯುತ್ ಸರಬರಾಜನ್ನು ನಿಲ್ಲಿಸಿ ದಿನಕ್ಕೆ ಸುಮಾರು ಐದರಿಂದ

ರಾಯಬಾಗ :ವಿದ್ಯುತ್ ಸರಬರಾಜುನಲ್ಲಿ ವ್ಯಥೆಯ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಮನವಿ Read More »

ನಸಲಾಪುರದಲ್ಲಿ ಶಾಂತಿಸಾಗರ ಮಹಾರಾಜರ ಪುಣ್ಯತಿಥಿ ನಿಮಿತ್ಯ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡ ಜನಸ್ತೋಮ.

ರಾಯಬಾಗ.ಬಾವನಸೌಂದತ್ತಿ:ಶಾಂತಿಸಾಗರ ಮುನಿ ಮಹಾರಾಜರು ನಸಲಾಪೂರ ಗ್ರಾಮದಲ್ಲಿ ಚಾತುರ್ಮಾಸ ಕಾರ್ಯಕ್ರಮ ಮಾಡಿ 104 ವರ್ಷ ಆಗಿದ್ದು ಸಂತಸದ ವಿಷಯ ಎಂದು ಬಾಲಾಚಾರ್ಯ ಡಾ.108 ಸಿದ್ಧಸೇನ ಮುನಿ ಮಹಾರಾಜರ ಹೇಳಿದರು. ಸಮೀಪದ ನಸಲಾಪೂರ ಗ್ರಾಮದಲ್ಲಿ ಪಾವನ ವರ್ಷಯೋಗ ಚಾತುರ್ಮಾಸ ಕಮಿಟಿ ವತಿಯಿಂದ ಆಚಾರ್ಯ ಶ್ರೀ ಶಾಂತಿಸಾಗರ ಮಹಾರಾಜರ ಪುಣ್ಯತಿಥಿ ನಿಮಿತ್ಯ ಶಾಂತಿಸಾಗರ ಮಹಾರಾಜರ ಚರಣದ ಅಭಿಷೇಕಕ್ಕೆ  ಸಾನಿಧ್ಯ ವಹಿಸಿ ಮಾತನಾಡಿದರು. ಶಾಂತಿಸಾಗರ ಮಹಾರಾಜರು1919 ರಲ್ಲಿ ಪವಿತ್ರ ಚತುರ್ಮಾಸ ನಸಲಾಪೂರದಲ್ಲಿ ನಡೆದಿತ್ತು.   ಈ ಭೂಮಿಯಲ್ಲಿ ಚತುರ್ಮಾಸು ಮಾಡಿ  ಗ್ರಾಮಕ್ಕೆ ಉಪದೇಶ ಮಾಡಿ

ನಸಲಾಪುರದಲ್ಲಿ ಶಾಂತಿಸಾಗರ ಮಹಾರಾಜರ ಪುಣ್ಯತಿಥಿ ನಿಮಿತ್ಯ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡ ಜನಸ್ತೋಮ. Read More »

ಮಾಳಿ ಮಾಲಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ :ಶಾಸಕ ಡಿ ಎಂ ಐಹೋಳೆ

ರಾಯಬಾಗ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಿ ಎಂ ಐಹೊಳೆ ಅವರು ಅಧಿವೇಶನದಲ್ಲಿ ಕಳೆದ ಬಹುದಿನಗಳಿಂದ ನೆನೆಗುದಿಗೆ ಬಿದ್ದಂತ ಮಾಳಿ ಸಮಾಜಕ್ಕೆ ಪ್ರತ್ಯೇಕ ನಿಗಮ ಮಾಡುತ್ತಿವೆಂದು ಕಳೆದ ಬಿಜೆಪಿ ಸರ್ಕಾರದಲ್ಲಿ ಮಾನ್ಯ ಮುಖ್ಯಮಂತ್ರಿ ಮಾಜಿ ಮುಖ್ಯಮಂತ್ರಿಗಳಾದ ಎಸ್ ಆರ್ ಬೊಮ್ಮಾಯಿ ಅವರು ರಾಯಬಾಗ ತಾಲೂಕಿನ ಮುಗುಳುಕೋಡದಲ್ಲಿ ನಡೆದ ರಾಜ್ಯಮಟ್ಟದ ಮಾಳಿ ಸಮಾಜದ ಸಭೆಯಲ್ಲಿ ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಈ ಸರ್ಕಾರದಲ್ಲಿ ಮಾಳಿ ಸಮಾಜದ ಬಗ್ಗೆ ಯಾರು ಶಾಸಕರು ಹಾಗೂ ಮಂತ್ರಿಗಳು ಇದರ ಬಗ್ಗೆ ಮಾತನಾಡುತ್ತಿಲ್ಲ ಆದರೆ ರಾಯಬಾಗದ

ಮಾಳಿ ಮಾಲಗಾರ ಅಭಿವೃದ್ಧಿ ನಿಗಮ ಸ್ಥಾಪಿಸಿ :ಶಾಸಕ ಡಿ ಎಂ ಐಹೋಳೆ Read More »

ಜಾತ್ರೆ ದಾರ್ಮಿಕ ಕಾರ್ಯಕ್ರಮಗಳು ಬಾಂಧವ್ಯ ಬೆಸೆಯುವ ಕೆಲಸ ಮಾಡುತ್ತಿವೆ ಸರ್ವೋತ್ತಮ ಜಾರಕಿಹೋಳಿ

ಹಳ್ಳೂರ. ಜಾತ್ರೆ ದಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ನಡೆಯುವುದರಿಂದ ಪಾಪ ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ ಹೇಳಿದರು. ಅವರು ಶಿವಾಪೂರ ಗ್ರಾಮದ ಆರಾಧ್ಯ ದೇವರಾದ ಅಂಬಲಿ ಒಡೆಯ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿ ಗ್ರಾಮದವರೆಲ್ಲ ಕೂಡಿಕೊಂಡು ಜಾತ್ರೆಯಲ್ಲಿ ಬಾಗವಹಿಸಿ ಮಹಾತ್ಮರ ಮಾತುಗಳನ್ನು ಕೇಳಿದರೆ ಮಾನವ ಜನ್ಮ ಪಾವನವಾಗುತ್ತದೆ.ಮಠದ ಪೀಠಾಧಿಪತಿಗಳಾದ ಶ್ರೀ ಅಡವಿಸಿದ್ದರಾಮ ಮಹಾಸ್ವಾಮಿಗಳಿಂದ ಮಠವು  ಅಭಿವೃದ್ದಿ ಹೊಂದುತ್ತಿದೆ ಎಂದು ಹೇಳಿದರು.          ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಹೊಸೂರ

ಜಾತ್ರೆ ದಾರ್ಮಿಕ ಕಾರ್ಯಕ್ರಮಗಳು ಬಾಂಧವ್ಯ ಬೆಸೆಯುವ ಕೆಲಸ ಮಾಡುತ್ತಿವೆ ಸರ್ವೋತ್ತಮ ಜಾರಕಿಹೋಳಿ Read More »

ರಮೇಶ ಮಾಳಿ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಪ್ರಧಾನ

ಬೆಂಗಳೂರು 18 ರವೀಂದ್ರ ಕಲಾಕ್ಷೇತ್ರ ನಯನ ಸಭಾಂಗಣ ಜೆ ಸಿ ರೋಡ್ ಬೆಂಗಳೂರುಸಭಾ ಭವನದಲ್ಲಿ ನಡೆದ ಕರ್ನಾಟಕ ನೇತಾಜಿ ಚಾರಿಟೆಬಲ್ ಟ್ರಸ್ಟ್ (ರಿ)ಕನ್ನಡ ಮತ್ತು ಸಂಸ್ಕೃತಿ ಇಲಾಖೆ79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ರಮೇಶ ಮಾಳಿ ಅವರಿಗೆ ಕರ್ನಾಟಕ ಸೇವಾ ರತ್ನ ನೀಡಿ ಗೌರವಿಸಿದ್ದಾರೆ ಈ ಸಮಯದಲ್ಲಿ ರವಿಕುಮಾರ್ಸಂಸ್ಥಾಪಕ ಅಧ್ಯಕ್ಷರು .ರಮೇಶ್ ಮಾಳಿ ಚಿರು ಪೈಪ್ ಸೇಫ್ಟಿ ಸರ್ವಿಸಸ್ಸಂಸ್ಥಾಪಕರು ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ಚಲನಚಿತ್ರ ಸಾಹಿತಿ ಹಾಗೂ

ರಮೇಶ ಮಾಳಿ ಅವರಿಗೆ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಪ್ರಧಾನ Read More »

ಮಾನವನಿಗೆ ದೇವರ ನಾಮಸ್ಮರಣೆ ಶ್ರೇಷ್ಟವಾದದ್ದು ಬೆನ್ನಾಳೆ ಮಹಾರಾಜರು

ಮೂಡಲಗಿ: ಹಳ್ಳೂರ. ಆತ್ಮವೇ ಪರಮ ಸತ್ಯ ಆತ್ಮವೇ ದೇವರು ತನ್ನ ತಾನು ಅರಿತವನೆ ದೇವರು ಬಂದನಕ್ಕೂ ಮೋಕ್ಷಕ್ಕೂ ಮನಸ್ಸೇ ಕಾರಣ ಹೆಸರು ಆನೇಕವಿದ್ದರು ದೇವರೊಬ್ಬನೆ ನಾಮ ಹಲವು ನಾಮಸ್ಮರಣೆ ಬಹಳ ಶ್ರೇಷ್ಟವೆಂದು ಪ್ರಭುಜಿ ಬೆನ್ನಾಳೆ ಮಹಾರಾಜರು ಹೇಳಿದರುಅವರು ದುಂಡಪ್ಪ ಕೌಜಲಗಿ ಅವರ 12 ವರ್ಷದ ಪುಣ್ಯ ತಿಥಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಹಣ ಅದಿಕಾರವಿದ್ದರ ಬೆನ್ನು ಹತ್ತುವರಿದ್ದಾರೆ ಸತ್ಕಾರ್ಯ ಮಾಡುವುವರ ಸತ್ಯ ಧರ್ಮ ವಿದ್ದವರಿಗೆ ಸಹಾಯ ಸಹಕಾರ ಮಾಡಿ ಪುಣ್ಯ ಪಡೆದುಕೊಳ್ಳಿ ಶುದ್ಧ ಕಾಯಕದಲ್ಲಿ

ಮಾನವನಿಗೆ ದೇವರ ನಾಮಸ್ಮರಣೆ ಶ್ರೇಷ್ಟವಾದದ್ದು ಬೆನ್ನಾಳೆ ಮಹಾರಾಜರು Read More »

8ನೇ ತ್ರೀಪಕ್ಷಿಯ ವೇತನ ಪಡೆಯಲು ಕಾರ್ಮಿಕರು ಅ,18 ರಂದು ಬೆಂಗಳೂರ ಚಲೋ

ಹಳ್ಳೂರ ಗೋದಾವರಿ ಬೈಯೋರಿಪೈನರಿಸ್ ಲಿಮಿಮಿಟೆಡ್ ಸಮೀರವಾಡಿ ಮಜದೂರ ಯೂನಿಯನ್ ಕಚೇರಿ ಆವರಣದಲ್ಲಿ ಸೋಮವಾರ ಸಾಯಂಕಾಲ  ಸಾಮನ್ಯ ಸಭೆ ನಡೆಯಿತು.                                                       ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಮಹತ್ವದ ಬೇಡಿಕೆಗಳಲ್ಲಿ ಒಂದಾದ 8 ನೇ ತ್ರಿಪಕ್ಷಿ ವೇತನ ಪಡೆಯಲು ಕಾರ್ಮಿಕರೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧರಿಸಿ ನಮ್ಮ ಬೇಡಿಕೆ ಈಡೇರಿಸುಕೊಳ್ಳುವ ಸಲುವಾಗಿ ಕರ್ನಾಟಕ ರಾಜ್ಯ ಸಕ್ಕರೆ ಮಹಾ ಮಂಡಳ ಇವರ ನೇತೃತ್ವದಲ್ಲಿ ಕಾರ್ಮಿಕರ ನಿಯೋಗವು ಆಗಸ್ಟ್ 18 ರಂದು ಬೆಂಗಳೂರ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು  ನಿರ್ಧರಿಸಲಾಗಿದೆ.

8ನೇ ತ್ರೀಪಕ್ಷಿಯ ವೇತನ ಪಡೆಯಲು ಕಾರ್ಮಿಕರು ಅ,18 ರಂದು ಬೆಂಗಳೂರ ಚಲೋ
Read More »

ಮಕ್ಕಳು ಹೆಚ್ಚಾಗಿ ಸಾಹಿತಿಗಳಾಗಿ ಹೊರಹೊಮ್ಮಲಿ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ. ಆಧುನಿಕ ಯುಗದಲ್ಲಿ ಮಕ್ಕಳು ಯಂತ್ರಗಳಾಗುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ, ಸಾಹಿತ್ಯಾಸಕ್ತರನ್ನಾಗಿ ಬೆಳೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025ರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಸಮ್ಮೇಳನ ಮಕ್ಕಳಲ್ಲಿ ಮತ್ತು ಮಕ್ಕಳ ಸಾಹಿತಿಗಳಲ್ಲಿ ಹೊಸ ಉತ್ಸಾಹ, ಚೈತನ್ಯ ತುಂಬಲಿ ಎಂದು ಹಾರೈಸಿದರು. ಮಕ್ಕಳ ಅಭಿವೃದ್ಧಿಗಾಗಿ

ಮಕ್ಕಳು ಹೆಚ್ಚಾಗಿ ಸಾಹಿತಿಗಳಾಗಿ ಹೊರಹೊಮ್ಮಲಿ ಲಕ್ಷ್ಮೀ ಹೆಬ್ಬಾಳಕರ Read More »

ಜನುಮ ದಿನ ಸಾರ್ಥಕ ವಾಗಬೇಕು ಪ್ರಕಾಶ್ ಕಪನೂರ್

ತಾಳಿಕೋಟಿ ತಾಲೂಕಿನ ಶಿವಪುರಸರ್ಕಾರಿ ಮಾದರಿಯ ಪ್ರೌಢ ಶಾಲೆ  ಶಿವಪುರ                  ಗ್ರಾಮದಲ್ಲಿ ಸರ್ಕಾರಿ ಮಾದರಿಯ ಪ್ರೌಢಶಾಲೆ ಭಾರತೀಯ ಭೀಮ್ ಸೇನೆಯ ರಾಜ್ಯ ಉಪಾಧ್ಯಕ್ಷರಾದ ಪ್ರಕಾಶ್ ಕಪನೂರ್ ಅವರ ಹುಟ್ಟುಹಬ್ಬದ ವನ್ನು ಶಾಲೆ ಯಲ್ಲಿ ಮಕ್ಕಳಿಗೆ ನೋಟ್ ಬುಕ್ ನೀಡಿಡುವ ಮೂಲಕ ಆಚರಣೆ ಮಾಡಲಾಯಿತು.ಭಾರತೀಯ ಭೀಮ ಸೇನೆ (ರಿ ) ರಾಜ್ಯ ಸಮಿತಿಯ ಸದಸ್ಯರು ಜಿಲ್ಲಾ ಸಮಿತಿಯ ಸದಸ್ಯರು ತಾಲೂಕು ಮತ್ತು ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು ಎಸ್ ಆರ್ ವಾಲಿಕಾರ್ ಪಿ ಎಮ್ ಮೇಟಿ ಶ್ರೀಮತಿ ಎಲ್

ಜನುಮ ದಿನ ಸಾರ್ಥಕ ವಾಗಬೇಕು ಪ್ರಕಾಶ್ ಕಪನೂರ್ Read More »

ಜೈ ಜವಾನ್ ಜೈ ಕಿಸಾನ್ ರಾಷ್ಟ್ರದ ಮೂಲ ಮಂತ್ರವಾಗಿದೆ ಎಂದು ಜಿಲ್ಲಾ ಪೊಲೀಸ್ ಹೆಚ್ಚುವರಿ ಅಧೀಕ್ಷಕ ಬಸರಗಿ ಹೇಳಿದರು.

ಬೆಳಗಾವಿ.ಕುಡಚಿಸೈನಿಕರು ಗಡಿಯಲ್ಲಿ ಮೈ ಕೊರೆಯುವ ಚಳಿಯನ್ನು ಲೆಕ್ಕಿಸದೆ, ಪ್ರಾಣ ಲೆಕ್ಕಿಸದೆ  ದೇಶ ಸೇವೆ ಮಾಡುತ್ತಾರೆ ಇದರಿಂದ ದೇಶದೊಳಗಡೆ ನಾವು ಸುರಕ್ಷಿತವಾಗಿದ್ದೇವೆ ಅವರ ತ್ಯಾಗ, ಬಲಿದಾನ, ಸೇವಾಮನೋಭಾವನೆಗೆ ಪ್ರತಿಯೊಬ್ಬ ದೇಶದ ಪ್ರಜೆ ಗೌರವ ನೀಡಬೇಕು. ನಮ್ಮ ಇಲಾಖೆ ದೇಶ ಕಾಯುವ ಯೋಧರ ಕುಟುಂಬಗಳಿಗೆ ಸದಾ ಶ್ರೀರಕ್ಷೆಯಾಗಿರುತ್ತೇವೆ ಎಂದು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಆರ.ಬಸರಗಿ ಭರವಸೆ ನೀಡಿದರು. ಅವರು ರಾಯಬಾಗ ಪಟ್ಟಣದ ತಾಲೂಕಾ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ಸಮಾರಂಭದಲ್ಲಿ ಭಾಗಿಯಾಗಿ

ಜೈ ಜವಾನ್ ಜೈ ಕಿಸಾನ್ ರಾಷ್ಟ್ರದ ಮೂಲ ಮಂತ್ರವಾಗಿದೆ ಎಂದು ಜಿಲ್ಲಾ ಪೊಲೀಸ್ ಹೆಚ್ಚುವರಿ ಅಧೀಕ್ಷಕ ಬಸರಗಿ ಹೇಳಿದರು. Read More »

ವಂದೇ ಭಾರತ ರೈಲು  ಶೀಘ್ರ ಸಂಚಾರ ರೈಲ್ವೆ ಸಚಿವರ ಜೋತೆ ಈರಣ್ಣ ಕಡಾಡಿ ಮಾತುಕತೆ

ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು  ಶೀಘ್ರ ಸಂಚಾರ ಪ್ರಾರಂಭಿಸುವ ಕುರಿತು ಮತ್ತು ಬೆಳಗಾವಿ ಮಿರಜ್‌ ನಡುವೆ  ಸಂಚರಿಸುತ್ತಿರುವ ವಿಶೇಷ ರೈಲನ್ನು ಪ್ಯಾಸೇಂಜರ್‌ ರೈಲಾಗಿ  ಪರಿವರ್ತಿಸುವ ಕುರಿತು ಹಾಗೂ ಘಟಪ್ರಭಾ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಕಳೆಪೆ ಮತ್ತು ಆಮೆಗತಿಯಲ್ಲಿ ಸಾಗಿರುವ ಕುರಿತು ಇಂದು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ,  ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರೊಂದಿಗೆ ವಿಸ್ತೃತ

ವಂದೇ ಭಾರತ ರೈಲು  ಶೀಘ್ರ ಸಂಚಾರ ರೈಲ್ವೆ ಸಚಿವರ ಜೋತೆ ಈರಣ್ಣ ಕಡಾಡಿ ಮಾತುಕತೆ Read More »

ಬೆಳಗಾವಿ :ಬಿಡಿಸಿಸಿ ಬ್ಯಾಂಕ್ ಚುನಾವಣೆ!ಹೈ ವೋಲ್ಟೇಜ್  ಸಭೆ

ಬೆಳಗಾವಿ. ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ ಬ್ಯಾಂಕಿನ ಚುನಾವಣೆಯು ನಡೆಯಲಿದೆ. ಚುನಾವಣೆಗೆ ಇನ್ನೂ ಮೂರು

ಬೆಳಗಾವಿ :ಬಿಡಿಸಿಸಿ ಬ್ಯಾಂಕ್ ಚುನಾವಣೆ!ಹೈ ವೋಲ್ಟೇಜ್  ಸಭೆ Read More »

ಬೆಳಗಾವಿ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರದಂದು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಗಾವಿ. ಕರ್ನಾಟಕ ರಾಜ್ಯ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬೆಳಗಾವಿ , ಜಿಲ್ಲಾ ಪ್ರಥಮ ಬಾರಿಗೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜು 26 ಶನಿವಾರದಂದು  ಬೆಳಗಾವಿ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕಾರ್ಯಕ್ರಮ ಜರುಗಲಿದೆ.         ದಿವ್ಯ ಸಾನಿಧ್ಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಬೆಳಗಾವಿ. ಗುರುಸಿದ್ಧ ಮಹಾಸ್ವಾಮಿಗಳು ಬೆಳಗಾವಿ. ಅಧ್ಯಕ್ಷತೆ ಚ ನ ಅಶೋಕ ರಾಜ್ಯಾಧ್ಯಕ್ಷರು ಕ ರಾ ಮಕ್ಕಳ ಸಾಹಿತ್ಯ ಪರಿಷತ್ತು. ಉದ್ಘಾಟಕರು ಸತೀಶ ಜಾರಕಿಹೊಳಿ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ

ಬೆಳಗಾವಿ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರದಂದು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ Read More »

ಮೂಡಲಗಿ ನೂತನ ತಹಶೀಲ್ದಾರ್ ಶ್ರೀಶೈಲ ಗುಡಮೆ ಅವರಿಗೆ ಸತ್ಕಾರ

ಬೆಳಗಾವಿ.ಮೂಡಲಗಿ – ಮೂಡಲಗಿ ತಾಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ಶ್ರೀಶೈಲ ಗುಡಮೆ ಹಾಗೂ ಇಲ್ಲಿಯವರೆಗೆ ಪ್ರಭಾರ ತಹಶೀಲ್ದಾರರಾಗಿ ಕಾರ್ಯನಿರ್ವಹಿಸಿದ ಶಿವಾನಂದ ಬಬಲಿ ಅವರಿಗೆ ಮೂಡಲಗಿ ತಹಶೀಲ್ದಾರ್ ಕಚೇರಿಯಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು.        ಶ್ರೀಶೈಲ ಗುಡಮೆ ಅವರು ಈ ಮೊದಲು ಅಥಣಿ ತಾಲೂಕಿನಲ್ಲಿ ಗ್ರೇಡ್ 2  ತಹಶೀಲ್ದಾರ್ ರಾಗಿ ಪ್ರಾಮಾಣಿಕ , ಸಮಾಜ ಪರ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದವರಾಗಿರುತ್ತಾರೆ.       ಈ ಸಂಧರ್ಭದಲ್ಲಿ ಉಪ ತಹಶೀಲ್ದಾರ್ ರಾಜಶೇಖರ ವಳಸಂಗ. ಶಿರಸ್ತೇದಾರ್ ಪರಸಪ್ಪ ನಾಯ್ಕ. ಪ್ರ ದ

ಮೂಡಲಗಿ ನೂತನ ತಹಶೀಲ್ದಾರ್ ಶ್ರೀಶೈಲ ಗುಡಮೆ ಅವರಿಗೆ ಸತ್ಕಾರ Read More »

ಮೂಡಲಗಿ ನೂತನ ತಹಶೀಲ್ದಾರ್ ಶ್ರೀಶೈಲ ಗುಡಮೆ ಸೋಮವಾರದಂದು ಅಧಿಕಾರ ಸ್ವೀಕಾರ

ಬೆಳಗಾವಿ. ಮೂಡಲಗಿ – :  ಮೂಡಲಗಿ ತಾಲೂಕಿನ ನೂತನ ತಾಲೂಕು ದಂಡಾಧಿಕಾರಿ ಹಾಗೂ  ತಹಶೀಲ್ದಾರರಾಗಿ   ಶ್ರೀ ಶ್ರೀಶೈಲ ಗುಡಮೆ ಅವರು ಸೋಮವಾರದಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇವರು 2017/18 ನೇ ಸಾಲಿನ  ಕೆ. ಎ. ಎಸ್. ಅಧಿಕಾರಿಯಾಗಿರುತ್ತಾರೆ. ಇವರು ಈ ಮೊದಲು ಅಥಣಿ ತಾಲೂಕಿನಲ್ಲಿ ಗ್ರೇಡ್ 2 ತಹಶೀಲ್ದಾರರಾಗಿ  ಕರ್ತವ್ಯವನ್ನು ಜನಪರವಾಗಿ,  ನಿಷ್ಠಾವಂತ ಅಧಿಕಾರಿಯಾಗಿ  ಕಾರ್ಯನಿರ್ವಹಿಸಿದ್ದಾರೆಂದು ಸಾರ್ವಜನಿಕರಿಂದ ತಿಳಿದು ಬಂದಿದೆ.        ಮೂಡಲಗಿಯಲ್ಲಿ ಇಲ್ಲಿಯವರೆಗೆ ಪ್ರಭಾರ ತಹಶೀಲ್ದಾರರಾಗಿ ಸೇವೆ ಸಲ್ಲಿಸುತ್ತಿದ್ದ  ಶ್ರೀ ಶಿವಾನಂದ ಬಬಲಿ ತಹಶೀಲ್ದಾರರು ಗ್ರೇಡ್ 2

ಮೂಡಲಗಿ ನೂತನ ತಹಶೀಲ್ದಾರ್ ಶ್ರೀಶೈಲ ಗುಡಮೆ ಸೋಮವಾರದಂದು ಅಧಿಕಾರ ಸ್ವೀಕಾರ Read More »

ಬೆಳಗಾವಿ:ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ್‌ ಸಂಸುದ್ದಿ ಭಾಜನ

ಬೆಳಗಾವಿ: ಪ್ರಾದೇಶಿಕ ವಲಯ ಸವದತ್ತಿಯ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಂಜೀವ್‌ ಆರ್‌ ಸಂಸುದ್ದಿ ಅವರು ಈ ಭಾರಿ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.ಹೌದು..ಪ್ರಾದೇಶಿಕ ವಲಯ ಗೋಕಾಕದಲ್ಲಿ 600 ಎಕರೆ ಅರಣ್ಯ ಒತ್ತುವರಿ ತೆರವು ಮಾಡಿ ಅಲ್ಲಿ ಸಸಿಗಳ  ನೆಟ್ಟ ಸೇವೆ ಹಾಗೂ ಪ್ರಾದೇಶಿಕ ವಲಯ ಸವದತ್ತಿಯ ಅರಣ್ಯ ಇಲಾಖೆಯಲ್ಲಿ ಸಲ್ಲಿಸುತ್ತಿರುವ ಸೇವೆ ಸೇರಿದಂತೆ ಅರಣ್ಯ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಪ್ರಾಮಾಣಿಕತನದ ಸೇವೆಗಾಗಿ ವಲಯ ಅರಣ್ಯಾಧಿಕಾರಿ  ಸಂಜೀವ್‌ ಆರ್‌ ಸಂಸುದ್ದಿ ಅವರಿಗೆ ಪ್ರತಿಷ್ಠಿತ 2024ನೇ ಸಾಲಿನ ಮುಖ್ಯಮಂತ್ರಿ

ಬೆಳಗಾವಿ:ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ್‌ ಸಂಸುದ್ದಿ ಭಾಜನ Read More »

ರಾಯಬಾಗ :ಅಹಿಂದ  ತಾಲೂಕಾ ಅಧ್ಯಕ್ಷರಾಗಿ ಸಂದೀಪ ಗಡ್ಡಿ ನೇಮಕ

ಬೆಳಗಾವಿ. ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ನಿವಾಸಿ ಯುವ ಧುರೀಣ ಸಂದೀಪ ಸದಾಶಿವ ಗಡ್ಡಿ ಇವರನ್ನು ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ರಾಯಬಾಗ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಪ್ರಭುಲಿಂಗ ದೊಡ್ಡಿಣಿ ಆದೇಶಿಸಿದ್ದಾರೆ. ಅವರನ್ನು ಬೆಂಗಳೂರಿನ ಕೆಂಗೇರಿ ಕೂಟ ಸಭಾಭವನದಲ್ಲಿ ಗುರುತಿನ ಚೀಟಿ ನೀಡಿ ಶಾಲು ಮಾಲೆ ಹೊದಿಸಿ ಅಭಿನಂದಿಸಿದ್ದಾರೆ.

ರಾಯಬಾಗ :ಅಹಿಂದ  ತಾಲೂಕಾ ಅಧ್ಯಕ್ಷರಾಗಿ ಸಂದೀಪ ಗಡ್ಡಿ ನೇಮಕ Read More »

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ವಕೀಲರ ಸಂಘ…

ಸವಿನೆನಪಿನ ಕಚೇರಿಯನ್ನು ಉದ್ಘಾಟಿಸಿದ ವಕೀಲರು… ಬೆಳಗಾವಿಯ ವಕೀಲರ ಸಂಘವು 150ನೇ ವರ್ಷಕ್ಕೆ ಕಾಲಿಟ್ಟ ಹಿನ್ನೆಲೆ ಇಂದು 150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿಯ ವಕೀಲರ ಸಮುದಾಯ ಭವನದ ಸಭಾಂಗಣದ 2ನೇ ಮಹಡಿಯಲ್ಲಿ ಬೆಳಗಾವಿಯ ವಕೀಲರ ಸಂಘದ150ನೇ ವಾರ್ಷಿಕೋತ್ಸವದ ಸವಿನೆನಪಿನ ಕಚೇರಿ ಉದ್ಘಾಟನೆ ಸಮಾರಂಭವು ಅತ್ಯಂತ ಉತ್ಸಾಹದಿಂದ ನಡೆಯಿತು. ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಅಧ್ಯಕ್ಷರಾದ ಬಿ ಜೆ ಗಂಗಾಯಿ, ಹಿರಿಯ

150ನೇ ವರ್ಷಕ್ಕೆ ಕಾಲಿಟ್ಟ ಬೆಳಗಾವಿ ವಕೀಲರ ಸಂಘ… Read More »

ಕುಡಚಿ:ಮೊಬೈಲ್ ಗೀಳು ಬಿಟ್ಟು ಓದಿನ ಕಡೆಗೆ‌ ಗಮನ ಹರಿಸಿ ಕೆನರಾ ಬ್ಯಾಂಕ್ ಅಧಿಕಾರಿ ರಾಕೇಶ್ ಚೆಟ್ಟಿ

ಬೆಳಗಾವಿ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಜೈನ ಬಸದಿ ಹತ್ತಿರ ಕರ್ನಾಟಕ ಡಿಜಿಟಲ್ ಹಾಗೂ ಸ್ಮಾರ್ಟ್ ಗ್ರಂಥಾಲಯ ಉದ್ಯೋಗ ಮಾಹಿತಿ ಕೇಂದ್ರಕ್ಕೆ ಕೆನರಾ ಬ್ಯಾಂಕ್ ಅಧಿಕಾರಿ ರಾಕೇಶ ಚೆಟ್ಟಿ ಚಾಲನೆ ನೀಡಿದರು. ಕರ್ನಾಟಕ ಕಂಪ್ಯೂಟರ್ ಅಕಾಡೆಮಿ ವತಿಯಿಂದ ಪ್ರಾರಂಭಿಸಲಾದ ಗ್ರಂಥಾಲಯವನ್ನು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು. ನಂತರ ಮಾತನಾಡಿದ ಅವರು ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಗಣಕಯಂತ್ರ ಹಾಗೂ ಡಿಜಿಟಲ್ ಗ್ರಂಥಾಲಯ ಅವಶ್ಯಕತೆ ತುಂಬಾ ಇದ್ದು ಯುವ ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ಬಿಟ್ಟು

ಕುಡಚಿ:ಮೊಬೈಲ್ ಗೀಳು ಬಿಟ್ಟು ಓದಿನ ಕಡೆಗೆ‌ ಗಮನ ಹರಿಸಿ ಕೆನರಾ ಬ್ಯಾಂಕ್ ಅಧಿಕಾರಿ ರಾಕೇಶ್ ಚೆಟ್ಟಿ Read More »

ಕುಡಚಿ:ಶಾಲಾ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಸಾವಿರ ರೂಪಾಯಿ ಬಾಂಡ್ ವಿತರಣೆ

ಬೆಳಗಾವಿ.ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ಖೇಮಲಾಪೂರ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ತೋಟದ ಶಾಲೆ ನಡೆದ ದಾಖಲಾತಿ ಆಂದೋಲನ ಕಾರ್ಯಕ್ರಮದಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವರ ಹಸ್ತದಿಂದ ಸಾವಿರ ರೂಪಾಯಿ ಬಾಂಡ್ ಹಾಗೂ ಶಾಲಾ ಪರಿಕರ ವಿತರಣೆ. ದಾಖಲಾತಿ ಆಂದೋಲನ ಅಡಿಯಲ್ಲಿ ಸರಕಾರಿ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ದಾಖಲಾತಿ ಪಡೆಯಲು ಶಾಲಾ ಸುಧಾರಣಾ ಸಮಿತಿ ಹಾಗೂ ಶಾಲಾ ಶಿಕ್ಷಕರು ತಮ್ಮ ಸ್ವಂತ ಖರ್ಚಿನಲ್ಲಿ ಹೊಸದಾಗಿ ದಾಖಲಾತಿ ಪಡೆದ 18 ವಿದ್ಯಾರ್ಥಿಗಳಿಗೆ ತಲಾ ರೂ.1000 ರೂಪಾಯಿ ಮೊತ್ತದ

ಕುಡಚಿ:ಶಾಲಾ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಸಾವಿರ ರೂಪಾಯಿ ಬಾಂಡ್ ವಿತರಣೆ Read More »

ಕುಡಚಿ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ

ಕುಡಚಿ. ರಾಯಬಾಗ ತಾಲೂಕಿನ ಕುಡಚಿ ವಿಧಾನಸಭಾ ಮತಕ್ಷೇತ್ರದ ದೇವಾಪೂರಟ್ಟಿ, ಸವಸುದ್ದಿ, ಇಟ್ನಾಳ, ಖನದಾಳ, ಅಳಗವಾಡಿ, ಮೊರಬ, ಯಬರಟ್ಟಿ ಹಾಗೂ ಕೋಳಿಗುಡ್ಡ ಗ್ರಾಮಗಳಲ್ಲಿ ಎಸ್ ಸಿ ಪಿ, ಟಿ ಎಸ್ ಪಿ ಯೋಜನೆಯಡಿಯಲ್ಲಿ ಅಂದಾಜು 2.5 ಕೋಟಿ ಮೊತ್ತದ ಅನುದಾನದ ಅಡಿಯಲ್ಲಿ ಸಿ.ಸಿ. ರಸ್ತೆ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಇಟ್ನಾಳ ಗ್ರಾಮದ ಮುಖಂಡ ಆದಿ ಜಾಂಬವ ರಾಜ್ಯ ಉಪಾಧ್ಯಕ್ಷ ರವಿ

ಕುಡಚಿ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ Read More »

ಮಧ್ಯವರ್ಜನ ಶಿಬಿರ ಒಂದು ಯಜ್ಞವಿದ್ದಂತೆ ನಿಷ್ಠೆಯಿಂದ ಭಾಗವಹಿಸಿದರೆ ಫಲ  ಖಂಡಿತ ಶ್ರೀಮತಿ ದಯಾಶೀಲ

ಮೂಡಲಗಿ. ಹಳ್ಳೂರ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪ್ರಾಯೋಜಿತ( ಧರ್ಮಸ್ಥಳ) ಮೂಡಲಗಿ ತಾಲೂಕಿನ ದಿಂದ 1941ನೇ A  ಮತ್ತು B ಮಧ್ಯವರ್ಜನ ಶಿಬಿರವನ್ನು  ಮಸುಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ  ನಡೆದbಕಾರ್ಯಕ್ರಮದ  ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ    ಧಾರವಾಡದ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ  ಮಾತನಾಡಿ ಪರಮಪೂಜ್ಯ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಸಮಾಜದ ಒಳಿತಿಗಾಗಿ ಇಂತಹ ಮಹತ್ವದ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದು, ದುಶ್ಚಟಕ್ಕೆ ಬಲಿಯಾದವರು ಪ್ರಯೋಜನ ಪಡೆದುಕೊಳ್ಳಬೇಕು.

ಮಧ್ಯವರ್ಜನ ಶಿಬಿರ ಒಂದು ಯಜ್ಞವಿದ್ದಂತೆ ನಿಷ್ಠೆಯಿಂದ ಭಾಗವಹಿಸಿದರೆ ಫಲ  ಖಂಡಿತ ಶ್ರೀಮತಿ ದಯಾಶೀಲ
Read More »

ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು

ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು. ಈ ವೇಳೆ ಎಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತು. *ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು* ಅಮಾನತು ಮಾಡಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ. ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು. ಈ ವೇಳೆ ಕೇಸ್ ದಾಖಲಿಸದೇ ಬಿಟ್ಟು ಕಳ್ಸಿದ್ದ

ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು Read More »

ಮಧ್ಯ ವ್ಯಸನದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಿ ಸಂಜಯ ನಾಡಗೌಡ.

   ಹಳ್ಳೂರ.   ಮದ್ಯಪಾನದಂತ ದುಶ್ಚಟಕ್ಕೆ ಬಲಿಯಾಗಿ ಶ್ರೇಷ್ಟ ಮಾನವ ಜನ್ಮ ಹಾಳು ಮಾಡಿಕೊಳ್ಳಬೇಡಿ ಮದ್ಯ ವ್ಯಸನದಿಂದ ದೂರವಿದ್ದು ಒಳ್ಳೆಯ ಜೀವನ ರೂಪಿಸಿಕೊಳ್ಳಿರೆಂದು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸಂಜಯ ನಾಡಗೌಡ ಹೇಳಿದರು                               ಅವರು ಮಸಗುಪ್ಪಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)  ಧರ್ಮಸ್ಥಳ ಇವರ ವತಿಯಿಂದ  ಮೂಡಲಗಿ ತಾಲೂಕಿನ  ಮಸಗುಪ್ಪಿ ಗ್ರಾಮದಲ್ಲಿ   1941 ಶಿಭಿರದ ನೇ 7 ನೇ ದಿನದ

ಮಧ್ಯ ವ್ಯಸನದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಿ ಸಂಜಯ ನಾಡಗೌಡ. Read More »

ಸಾವಯವ ಕೃಷಿಯಿಂದ ಇಳುವರಿಹೆಚ್ಚಾಗಿ ಭೂಮಿಯ ಫಲವತ್ತತೆ ಹೆಚ್ಚಿಸುತ್ತದೆ ಸಮೀರ ಸೋಮೈಯ.  

ಮೂಡಲಗಿ.                         ಹಳ್ಳೂರ : ‘ರೈತರು ಸಾವಯವ ಪದ್ದತಿಯಲ್ಲಿ ಕಬ್ಬು ಬೆಳೆಯುವುದರಿಂದ ಭೂಮಿಯ ಫಲವತ್ತತೆ ಹೆಚ್ಚಿಸುವದರ ಮೂಲಕ ಪರಿಸರ ಮತ್ತು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ನೀಡಿದಂತಾಗುತ್ತದೆಂದು’ ಸಮೀರವಾಡಿ  ಜಿ ಬಿ ಎಲ್ ಸಕ್ಕರೆ ಕಾರ್ಖಾನೆಯ ಮಾಲೀಕರಾದ (ಸಿಎಂಡಿ) ಸಮೀರ ಸೋಮೈಯಾ ಅವರು ಹೇಳಿದರು. ಶುಕ್ರವಾರದಂದು ಮೂಡಲಗಿಯ ತಾಲ್ಲೂಕಿನ ಕಲ್ಲೊಳ್ಳಿ ಪುಣ್ಯಕ್ಷೇತ್ರ ಜೈ ಹನುಮಾನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ ಪ್ರಗತಿಪರ ರೈತರಾದ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟಿ ನೀಡಿ

ಸಾವಯವ ಕೃಷಿಯಿಂದ ಇಳುವರಿಹೆಚ್ಚಾಗಿ ಭೂಮಿಯ ಫಲವತ್ತತೆ ಹೆಚ್ಚಿಸುತ್ತದೆ ಸಮೀರ ಸೋಮೈಯ.   Read More »

ಬೆಳಗಾವಿ.ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಿದ್ಯಾರ್ಥಿಗಳು ಆಯ್ಕೆ

ಬೆಳಗಾವಿ. ಗುಜರಾತ ರಾಜ್ಯ ಸರ್ಕಾರ ಹಾಗೂ ಪ್ರಾದೇಶಿಕ ಎನ್.ಎಸ್.ಎಸ್ ನಿರ್ದೇಶನಾಲಯ ಅಹಮದಾಬಾದ ,ವೀರ ನರ್ಮದಾ ಸೌತ ಗುಜರಾತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ದಿನಾಂಕ 27 ಜೂನ್ ರಿಂದ 03 ಜುಲೈ 2025 ರವರೆಗೆ ಶ್ರೀ ಸದ್ಗುರುಧಾಮ,ಬರುಮಲ,ಧರ್ಮಪುರ,ವಲ್ಸದನಲ್ಲಿ ರಾಷ್ಷ್ಟ್ರೀಯ ಭಾವೈಕ್ಯತಾ ಶಿಬಿರವನ್ನು ಹಮ್ಮಿಕೊಂಡಿದ್ದು,ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ  ಬೆಳಗಾವಿಯ NSS ಸ್ವಯಂ ಸೇವಕರಾದ ತುಕಾರಾಮ ಗೌಡರ್, ಪಾಂಡು ರಾಮೋಜಿ,ಹರ್ಷಿತಾ, ರಕ್ಷಿತಾ ಕೋರಿ, ಶ್ರಾವಣಿ ಮಾಳಿ ಆಯ್ಕೆಯಾಗಿದ್ದಾರೆ.ಇವರಿಗೆ ಮಹಾವಿದ್ಯಾಲಯದ ಪ್ರಾಚಾರ್ಯರು,NSS ಕಾರ್ಯಕ್ರಮಾಧಿಕಾರಿಗಳು,ಭೋದಕ ಮತ್ತು

ಬೆಳಗಾವಿ.ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ವಿದ್ಯಾರ್ಥಿಗಳು ಆಯ್ಕೆ Read More »

SRFGC ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಬೆಳಗಾವಿ, SRFGC ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ, ಬೆಳಗಾವಿ ನಗರ ಪೊಲೀಸರ ಸಹಯೋಗದಲ್ಲಿ ಇಂದು ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಿತು. ಈ ಕಾರ್ಯಕ್ರಮದ ಮೂಲಕ, ಕಾಲೇಜು ಮತ್ತು ಪೊಲೀಸ್ ಇಲಾಖೆಯು ಮಾದಕ ವ್ಯಸನದಿಂದ ದೂರವಿರುವುದರ ಮಹತ್ವವನ್ನು ಒತ್ತಿಹೇಳಿತು ಮತ್ತು ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನಶೈಲಿಯನ್ನು ನಡೆಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಳ ಮಾರುತಿ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಗಳು, NSS ಕಾರ್ಯಕ್ರಮ ಅಧಿಕಾರಿಗಳು & ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

SRFGC ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕದಿಂದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ Read More »

ಕನ್ನಡ ನ್ಯೂಸ್ ಟುಡೇ ಹಿರಿಯ ಸಂಪಾದಕರಾಗಿ ಸತೀಶ್ ಬಿ ಗುಡಗೆನಟ್ಟಿ ನೇಮಕ

ಬೆಳಗಾವಿ, ಜೂನ್ 21, 2025: 2018ರ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ ಮಾಜಿ ಅಭ್ಯರ್ಥಿ  ಹಾಗೂ 16 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು ಸತೀಶ್ ಬಿ ಗುಡಗೆನಟ್ಟಿ  ಅವರನ್ನು ಕನ್ನಡ ನ್ಯೂಸ್ ಟುಡೇ ನ ಹಿರಿಯ ಸಂಪಾದಕರಾಗಿ ನೇಮಕ ಮಾಡಲಾಗಿದೆ. ಸತೀಶ್ ಗುಡಗೆನಟ್ಟಿ ಅವರು ಪ್ರಸ್ತುತ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ಕೆಜೆಯು) ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಅವರು ಬೆಳಗಾವಿ ವರದಿ ಹಾಗೂ

ಕನ್ನಡ ನ್ಯೂಸ್ ಟುಡೇ ಹಿರಿಯ ಸಂಪಾದಕರಾಗಿ ಸತೀಶ್ ಬಿ ಗುಡಗೆನಟ್ಟಿ ನೇಮಕ Read More »

ಹಾರೂಗೇರಿ :ರಾಯಬಾಗ ರಸ್ತೆ ಮೇಲೆ  ಜಾನುವಾರಗಳ ಮಾರಾಟ ಟ್ರಾಫಿಕ್ ಜಾಮ್ ನಿಂದ ವಿದ್ಯಾರ್ಥಿಗಳು, ಬಸ್ ಪ್ರಯಾಣಿಕರ ಪರದಾಟ

ವರದಿ:ಕೆ. ಎಸ್. ಕಾಂಬ್ಳೆ ಹಾರೂಗೇರಿ ಪಟ್ಟಣದಲ್ಲಿ ಯಾರು ಹೇಳುವವರಿಲ್ಲ ಕೇಳುವರಿಲ್ಲ ಬೆಳಗಾವಿ. ಹೌದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಪ್ರತಿ ಬುಧವಾರ ದೊಡ್ಡ ಪ್ರಮಾಣದಲ್ಲಿ ಸಂತೆ ನಡೆಯುತ್ತದೆ ತಾಲೂಕಿನಾದ್ಯಂತ ಹಲವಾರು ಗ್ರಾಮಗಳಿಂದ ಜನರು ಆಗಮಿಸ್ತಾರೆ ಹಾರೂಗೇರಿ ಪಟ್ಟಣದ ರಾಯಬಾಗ ಮಾರ್ಗವಾಗಿ ಹೋಗುವ ರಸ್ತೆಯ ಮೇಲೆ ಜಾನುವಾರಗಳಾದ ಟಗರು ಆಡು  ಮೇಕೆ ಕುರಿ ತೆಗೆದುಕೊಳ್ಳುವುದು ಮತ್ತು ಮಾರಾಟ ಮಾಡಲಾಗುತ್ತದೆ ಆದರೆ ರಸ್ತೆ ಮೇಲೆಯ ಮಾರಾಟ ಮಾಡುವುದರಿಂದ ಸಂಚಾರ ದಟ್ಟನೆ ಉಂಟಾಗಿ  ಒಂದರಿಂದ ಎರಡು ಗಂಟೆಗಳ ಕಾಲ

ಹಾರೂಗೇರಿ :ರಾಯಬಾಗ ರಸ್ತೆ ಮೇಲೆ  ಜಾನುವಾರಗಳ ಮಾರಾಟ ಟ್ರಾಫಿಕ್ ಜಾಮ್ ನಿಂದ ವಿದ್ಯಾರ್ಥಿಗಳು, ಬಸ್ ಪ್ರಯಾಣಿಕರ ಪರದಾಟ Read More »

ಕುಡಚಿ :ಕಾರ್ಯವ್ಯಾಪ್ತಿ ಬಿಟ್ಟು ಗುತ್ತಿಗೆದಾರರ ಜೀವ ಹಿಂಡುತ್ತಿರುವ ಪತ್ರಕರ್ತರು

ಬೆಳಗಾವಿ. ಕುಡಚಿಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಡಚಿ ಶಾಸಕಕರಾಗಿ ಆಯ್ಕೆಯಾದ ಮಹೇಂದ್ರ ತಮ್ಮಣ್ಣವರ ಅವರಿಂದ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಕಟ್ಟಡ ನಿರ್ಮಾಣ, ರಸ್ತೆ, ಚರಂಡಿ, ಕುಡಿಯುವ ನೀರು, ಹಕ್ಕು ಪತ್ರ ವಿತರಣೆ, ಮಂಂದಿರ, ಮಸೀದಿ ಹಾಗೂ ಗ್ರಾಮೀಣ ಭಾಗದಲ್ಲಿ ಇರುವಂತಹ ಬಡವರ ದಿನ ದಲಿತರ, ಕೂಲಿ ಕಾರ್ಮಿಕರ, ಕಷ್ಟ ಕಾಲದಲ್ಲಿ ಇರುವಂತಹ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಪ್ರಯತ್ನ ಮಾಡಿ ಕೋಟ್ಯಾಂತರ

ಕುಡಚಿ :ಕಾರ್ಯವ್ಯಾಪ್ತಿ ಬಿಟ್ಟು ಗುತ್ತಿಗೆದಾರರ ಜೀವ ಹಿಂಡುತ್ತಿರುವ ಪತ್ರಕರ್ತರು Read More »

ಓರಿಯೆಂಟಲ್ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ

ಬೆಂಗಳೂರು 16 ಸಮಾಜದ ಅಭಿವೃದ್ಧಿ ಹಾಗೂ ಬಡವ ಹಿಂದುಳಿದ ವರ್ಗಗಳ ಒಳತಿಗಾಗಿ ಪ್ರಾಮಾಣಿಕವಾಗಿ ಕೆಲಸ ಕಾರ್ಯ ಮಾಡುವರನ್ನು ಸಮಾಜದಲ್ಲಿ ಗುರುತಿಸಿ ಪ್ರಶಸ್ತಿ ಸನ್ಮಾನ ಮಾಡಿದರೆ ಮತ್ತಷ್ಟು ಸ್ಫೂರ್ತಿ ನೀಡಿದಂತಾಗುತ್ತ ದೆಂದು ಬೆಂಗಳೂರ್ ಓರಿಯೆಂಟಲ್ ಪೌಂಡೇಶನ್ ಸಂಸ್ಥಾಪಕ ರವಿಕುಮಾರ ಹೇಳಿದರು.                                             ಅವರು ರವಿವಾರದಂದು ಬೆಂಗಳೂರ ಕನ್ನಡ ಸಾಹಿತ್ಯ ಪರಿಷತ್ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಸರಕಾರದ ಮಾನ್ಯತೆ ಪಡೆದ ಓರಿಯೆಂಟಲ್ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭನಲ್ಲಿ ಮಾತನಾಡಿ 

ಓರಿಯೆಂಟಲ್ ಪೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ Read More »

ಕುಡಚಿ :ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ

ಬೆಳಗಾವಿ. ಜಿಲ್ಲೆ ಕುಡಚಿ : ಇಲ್ಲಿನ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ವೀರಕುಮಾರ ಪಾಟೀಲ, ಶ್ಯಾಮ್ ಘಾಟಗೆ ಮತ್ತಿತರರು ಉಪಸ್ತಿತಿ. ಬೆಳಗಾವಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಇಲ್ಲಿನ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ರೂಪಾಯಿಗಳ ನಿಧಿಯನ್ನು ಅನುಮೋದಿಸಿದ್ದಾರೆ. ಭಾನುವಾರ ಬೆಳಿಗ್ಗೆ, ಶಾಸಕ ಲಖನ್ ಜಾರಕಿಹೊಳಿ ಅವರು ಕುಡ್ಚಿಯಲ್ಲಿರುವ ಗ್ರಾಮ ದೇವತೆ ಹಜರತ್ ಮಾಸಾಹೇಬಿ ದರ್ಗಾಕ್ಕೆ

ಕುಡಚಿ :ಹಜರತ್ ಮಾಸಾಹೇಬಿ ದರ್ಗಾಕ್ಕೆ ಐದು ಲಕ್ಷ ನಿಧಿ ಮಂಜೂರಾತಿ ಪತ್ರ ವಿತರಿಸಿದ ಎಂಎಲ್ಸಿ ಲಖನ್ ಜಾರಕಿಹೊಳಿ Read More »

ಮೂಡಲಗಿ :ತಹಶಿಲ್ದಾರ ಸಭಾಭವನದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ತಾಲೂಕ ಅಧಿಕಾರಿಗಳ ಪೂರ್ವಭಾವಿ ಸಭೆ

ಬೆಳಗಾವಿ. ಸಭೆಯಲ್ಲಿ ಶ್ರೀ ತಹಶೀಲ್ದಾರ ಶಿವಾನಂದ ಬಬಲಿ, ತಾಲೂಕ ಪಂಚಾಯತ ಕಾರ್ಯನಿವಾಹಕ ಅಧಿಕಾರಿ  ಶ್ರೀ ಎಫ್. ಜಿ. ಚಿನ್ನನವರ, ಕ್ಷೇತ್ರ ಶಿಕ್ಷಣಾಧಿಕಾರಿ  ಶ್ರೀ ಅಜೀತ ಮನ್ನಿಕೇರಿ, ತಾಲೂಕಾ ಆರೋಗ್ಯಧಿಕಾರಿ  ಶ್ರೀ ಎಂ.ಎಚ್. ಕೊಪ್ಪದ, ಶಿಶು ಅಭಿವೃದ್ದಿ ಅಧಿಕಾರಿ  ಶ್ರೀ ಯಲ್ಲಪ್ಪ ಗದಾಡಿ, ಸಹಾಯಕ ಕೃಷಿ ನಿರ್ದೇಶಕ ಶ್ರೀ ಎಂ. ಎಂ. ನದಾಫ್‌, ಲೋಕೋಪಯೋಗಿ ಸಹಾಯಕ ನಿರ್ದೇಶಕ ಶ್ರೀ ಆರ್.‌ ಪಿ ಅವತಾಡೆ, ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಶ್ರೀ ಅಶೋಕ ಮಲಬಣ್ಣವರ, ಪ್ರಮುಖರಾದ ಶ್ರೀ  ಪ್ರಕಾಶ ಮಾದರ, ಶ್ರೀ 

ಮೂಡಲಗಿ :ತಹಶಿಲ್ದಾರ ಸಭಾಭವನದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ತಾಲೂಕ ಅಧಿಕಾರಿಗಳ ಪೂರ್ವಭಾವಿ ಸಭೆ
Read More »

ಓರಿಯೆಂಟಲ್ ಪೌಂಡೇಶನ್ ವತಿಯಿಂದ 103 ಸಾಧಕರಿಗೆ ಪ್ರಶಸ್ತಿ ಪ್ರಧಾನ ರವಿಕುಮಾರ

ಬೆಂಗಳೂರ. ಓರಿಯೆಂಟಲ್ ಪೌಂಡೇಶನ (ರಿ) ಕನ್ನಡ ಸಾಹಿತ್ಯ ಪರಿಷತ್ 2024-25 ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ  ಒಟ್ಟು 103  ಸಾಧಕರಿಗೆ ಇಂಡಿಯನ್ ಐಕಾನ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭವು ದಿ 15 ರವಿವಾರದಂದು ಬೆಂಗಳೂರ ಕನ್ನಡ ಸಾಹಿತ್ಯ ಪರಿಷತ್ ಪಂಪ ಮಹಾಕವಿ ರಸ್ತೆ ಚಾಮರಾಜಪೇಟೆ ಬೆಂಗಳೂರು ಕೃಷ್ಣ ರಾಜ ಪರಿಷತ್ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗುವುದು. ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಚಲನ ಚಿತ್ರ ನಟ ರಾಮಕೃಷ್ಣ, ಚಲನಚಿತ್ರ ನಟಿ ಅಭಿನಯ, ರಂಗಭೂಮಿ ಕಲಾವಿದೆ

ಓರಿಯೆಂಟಲ್ ಪೌಂಡೇಶನ್ ವತಿಯಿಂದ 103 ಸಾಧಕರಿಗೆ ಪ್ರಶಸ್ತಿ ಪ್ರಧಾನ ರವಿಕುಮಾರ Read More »

ಚಿಕ್ಕೋಡಿ:ಮಾಲಿನ್ಯ ನಿಯಂತ್ರಣ ಮಂಡಳ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಳಗಾವಿ. ಮಾಲಿನ್ಯ ನಿಯಂತ್ರಣ ಮಂಡಯ ಪ್ರಾದೇಶಿಕ ಕಚೇರಿಯ ಮೇಲೆ  ಲೋಕಾಯುಕ್ತ ಧೀಡಿರ್ ದಾಳಿ.ಲೋಕಾಯುಕ್ತ ಬಲೆಗೆ ಬಿದ್ದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್.ಲಂಚ ಸ್ವೀಕಾರ ಮಾಡುವ ಸಂದರ್ಭದಲ್ಲಿ ಲೋಕಾ ರೇಡ್.ಪೆಟ್ರೋಲ್ ಬಂಕ್ ಗೆ ಎನ್ ಓಸಿ ನೀಡಲು 12 ಸಾವಿರಾರು ಲಂಚಕ್ಕೆ ಬೇಡಿಕೆಯಿಟ್ಟಿದ ಅಧಿಕಾರಿಗಳು.ಹಣ ಸ್ವೀಕರಿಸುವ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ.ಪರಿಸರ ಮಾಲಿನ್ಯಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಲೋಕಾಯುಕ್ತ ಅಧಿಕಾರಿಗಳ ವಶಕ್ಕೆ.ಸಾಗರ ದೋಡಮನಿ

ಚಿಕ್ಕೋಡಿ:ಮಾಲಿನ್ಯ ನಿಯಂತ್ರಣ ಮಂಡಳ ಅಧಿಕಾರಿ ಲೋಕಾಯುಕ್ತ ಬಲೆಗೆ Read More »

ಕುಡಚಿ:ಶನಿವಾರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ. ರಾಯಬಾಗ ತಾಲೂಕಿನ ಕುಡಚಿ 110/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ. ಕುಡಚಿ 110/33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಉಪಕರಣಗಳು ಮತ್ತು ಪರಿವರ್ತಕಗಳ ತ್ರೈಮಾಸಿಕ ನಿರ್ವಹಣೆಯನ್ನು ಕೈಗೊಳ್ಳಲಿರುವ ಕಾರಣ ವಿವಿ ವ್ಯಾಪ್ತಿಯ ಎಫ.1- ಗುಂಡವಾಡ, ಎಫ2- ಕುಡಚಿ ಶಹರ, ಎಫ-4 ಕವ್ವೆ ತೋಟ, ಎಫ-5 ಧರಣ ರಿವರ ಬೆಡ್, ಎಫ-7- ಶಿಡ್ಲಭಾವಿ-1, ಎಫ8-ವಾಟರ್ ಸಪ್ಲೈ, ಎಫ9-ಲಂಗರ ತೋಟ, ಎಫ10-ಶಿಡ್ಲ ಭಾವಿ-2, ಎಫ11-ಗ್ರಾಮೀಣ ಎನಜೆವಾಯ, 33 ಕೆ.ವಿ. ಹೊರಹೋಗುವ ಮಾರ್ಗಗಳಾದ ಎಫ-1, 33ಕೆವಿ ಚಿಂಚಲಿ, ಎಫ-2,

ಕುಡಚಿ:ಶನಿವಾರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ Read More »

69 ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳಿಗೆ ಶಾಸಕ ತಮ್ಮಣ್ಣವರ ಸಾಲದ ಚೆಕ್ಗಳ ವಿತರಣೆ

ಬೆಳಗಾವಿ. ಕುಡಚಿ. ರಾಯಬಾಗ ತಾಲೂಕಿನ ಹಾರೂಗೇರಿ ಬೀರಪ್ಪನ ಮಡ್ಡಿ ಶಾಸಕರ ಕಾರ್ಯಾಲಯದಲ್ಲಿ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (NRLM)  ರಾಯಬಾಗ್ ತಾಲೂಕಿನ ಕುಡಚಿ ಮತಕ್ಷೇತ್ರದ ವ್ಯಾಪ್ತಿಯ 69 ಸ್ವಸಹಾಯ ಸಂಘಗಳಿಗೆ ಸಾಲದ ಚೆಕ್ಕುಗಳನ್ನು ಕುಡಚಿ ಶಾಸಕ  ಮಹೇಂದ್ರ ತಮ್ಮಣ್ಣವರ ವಿತರಿಸಿದರು. ಚೆಕ್ ವಿತರಿಸಿ ಶಾಸಕ ಮಹೇಂದ್ರ ತಮ್ಮಣ್ಣನವರ ಮಾತನಾಡಿ  ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ಜಿಲ್ಲಾ

69 ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳಿಗೆ ಶಾಸಕ ತಮ್ಮಣ್ಣವರ ಸಾಲದ ಚೆಕ್ಗಳ ವಿತರಣೆ Read More »

ಶುಕ್ರವಾರ ಮೊರಬ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ. ರಾಯಬಾಗ ತಾಲೂಕಿನ ಮೊರಬ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ. ಮೊರಬ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೊಳ್ಳಲಿರುವ ಕಾರಣ 110ಕೆ.ವಿ ಜಿ.ಓ.ಎಸ್, ಸಿ.ಟಿ, ಪಿ.ಟಿ, ಪರಿವರ್ತಕಗಳು ಮತ್ತು ಎಲ್ಲಾ 11ಕೆ.ವಿ ಜಿ.ಓ.ಎಸ್ ಗಳ ನಿರ್ವಹಣೆ ಇರುವುದರಿಂದ.  11ಕೆ.ವಿ ಎಫ್-1 ಭಿರಡಿ ತೋಟ, ಎಫ್-2 ಪಡಲಾಳೆ ತೋಟ, ಎಫ್-3 ಬಾನೆ ಸರಕಾರ ತೋಟ, ಎಫ್-4 ಪಟ್ಟಣದಾರ ತೋಟ, ಎಫ್-5 ಬಂತೆ ತೋಟ, ಎಫ್-6 ಮಗದುಮ್ ತೋಟ, ಎಫ್-7 ಧೋಮಾಳೆ ತೋಟ,

ಶುಕ್ರವಾರ ಮೊರಬ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ Read More »

ಹಳ್ಳೂರ, ಕಪ್ಪಲಗುದ್ದಿ, ಶಿವಾಪೂರ ಗ್ರಾಮಗಳಲ್ಲಿ ,ಮಂಗಳವಾರ ದಿ,17 ರಿಂದ ವಾರ ಹಿಡಿಯುವುದು ಪ್ರಾರಂಭ

         ಹಳ್ಳೂರ. ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರದಂದು ಹಳ್ಳೂರ , ಕಪ್ಪಲಗುದ್ಧಿ, ಶಿವಾಪೂರ ಗ್ರಾಮದ ಹಿರಿಯರ ಸಮ್ಮುಖದಲ್ಲಿ ನೆಡೆದ ಸಭೆಯಲ್ಲಿ  ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಳೆ ಬೆಳೆ ಚೆನ್ನಾಗಿ ಆಗಿ ಜನರಿಗೆ ಸುಖ ಸಮೃದ್ಧಿ ಆ ದೇವರು ಕರುಣಿಸಲೆಂದು ವಾರ ಹಿಡಿಯಲು ತೀರ್ಮಾನಿಸಿದ್ದಾರೆ ಮೊದಲನೇ ವಾರ ಮಂಗಳವಾರ ದಿ 17/6/2025 ಪ್ರಾರಂಭ ಮಂಗಳವಾರ , ಶುಕ್ರವಾರ ಹಿಡಿದು ಕೊನೆದು 01/7/ 2025 ಮಂಗಳವಾರ  ರಂದು ಮುಕ್ತಾಯಗೊಳ್ಳುತ್ತದೆ. ಹಿಂದಿನ ಸಾಂಪ್ರದಾಯಿಕ ಪದ್ಧತಿ ಅಳವಡಿಸಿಕೊಂಡು ಕಟ್ಟು

ಹಳ್ಳೂರ, ಕಪ್ಪಲಗುದ್ದಿ, ಶಿವಾಪೂರ ಗ್ರಾಮಗಳಲ್ಲಿ ,ಮಂಗಳವಾರ ದಿ,17 ರಿಂದ ವಾರ ಹಿಡಿಯುವುದು ಪ್ರಾರಂಭ Read More »

ಕುಡಚಿ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಬಕ್ರೀದ್ ಆಚರಣೆ

ಬೆಳಗಾವಿ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಮುಸ್ಲಿಂ ಬಾಂಧವರು ತ್ಯಾಗ- ಬಲಿದಾನಗಳ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಶನಿವಾರ ಶ್ರದ್ಧಾ, ಭಕ್ತಿಗಳಿಂದ ಆಚರಿಸಿದರು. ಕುಡಚಿ ಪಟ್ಟಣದ ಕೃಷ್ಣಾ ನದ ಹತ್ತಿರ ಇರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾವಿರಾರು ಸಂಖ್ಯೆಯಲ್ಲಿ ಸಾಮೋಹಿಕ ಪ್ರಾರ್ಥನೆ ಸಲ್ಲಿಸಿದರು. ಹಬ್ಬದ ನಿಮಿತ್ತ ಹೊಸ ಬಟ್ಟೆ ತೊಟ್ಟು  ಪ್ರಾರ್ಥನೆ ಸಲ್ಲಿಸಿ ಕೈಕುಲುಕುವ ಮೂಲಕ ನಂತರ ಪರಸ್ಪರ ಭೇಟಿಯಾಗಿ ಶುಭಾಶಯ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಪಟ್ಟಣದ ಎಲ್ಲ ಮಸೀದಿಗಳಲ್ಲಿ ಇಂದು ಬೆಳಗ್ಗೆ

ಕುಡಚಿ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಬಕ್ರೀದ್ ಆಚರಣೆ Read More »

ಮಾಜಿ ಸಂಸದ ಅಮರಸಿಂಹ ಪಾಟೀಲ ಸಸಿ ನೆಡುವ ಮೂಲಕ ಪರಿಸರ ದಿನ ಆಚರಣೆ

ವರದಿ: ಸಂಜೀವ ಬ್ಯಾಕುಡೆ ಬೆಳಗಾವಿ.ರಾಯಬಾಗ ಪಟ್ಟಣದ ಪ್ರತಿಷ್ಟಿತ  ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರದಂದು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು. ಸಸಿ ನೆಟ್ಟು ಸಸಿಗೆ ನೀರುಣಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬ್ಯಾರಿಸ್ಟರ್ ಅಮರಸಿಂಹ ಪಾಟೀಲ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದೆ ಎಂದರು. ಅಭಿವೃದ್ಧಿಯ ನೆಪದಲ್ಲಿ ದಿನ ನಿತ್ಯ ಪರಿಸರವನ್ನು ನಾಶ ಮಾಡಲಾಗುತ್ತಿದೆ, ಇದರಿಂದ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಜೊತೆಗೆ ನಾವು ಕೊರೋನಾ ಸಮಯದಲ್ಲಿ ಆಮ್ಲಜನಕದ ಮಹೋತ್ಸವವನ್ನು

ಮಾಜಿ ಸಂಸದ ಅಮರಸಿಂಹ ಪಾಟೀಲ ಸಸಿ ನೆಡುವ ಮೂಲಕ ಪರಿಸರ ದಿನ ಆಚರಣೆ Read More »

ಕುಡಚಿ:ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ, ಆರತಿ ಮಾಡಿ ಬರಮಾಡಿಕೊಂಡ ಅಜೀತ ಬಾನೆ ಶಾಲೆ ಶಿಕ್ಷಕರು

ಬೆಳಗಾವಿ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ.ಆರ.ಅಂಬೇಡ್ಕರ ಶಿಕ್ಷಣ ಸಂಸ್ಥೆ ಅಜೀತ ಬಾನೆ ಶಾಲೆಯ ಮಕ್ಕಳನ್ನು ಪುಷ್ಪಾರ್ಚನೆ ಹಾಗೂ ಶಾಲಾ ತಿಲಕ್ ಹಚ್ಚಿ ಆರತಿ ಮಾಡಿ ಬರಮಾಡಿಕೊಳ್ಳುವ ಮೂಲಕ ಶಾಲಾ ಪ್ರಾರಂಭೋತ್ಸವ ಮಾಡಿದರು. ಪ್ರಾರಂಭೋತ್ಸವ ದಿನ ತರಗತಿ ಮುಂದೆ ರಂಗೋಲಿ ಹಾಕಿ ತರಗತಿ ಬಾಗಿಲಗಳಿಗೆ ತೋರಣಗಳಿಂದ ಶೃಂಗರಿಸಿದ್ದರು. ಈ ಸಂದರ್ಭದಲ್ಲಿ ಶ್ರೀಮಾನ್ ನಾಯಿಕ, ಹೊಸ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ.ಎಸ.ಟೊಣ್ಣೆ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಎಸ್.ಪಿ.ಕಾಂಬಳೆ,  ಲವಡೆಲ್ ಶಾಲೆಯ ಆಶಾ ಗಾಡಿವಡ್ಡರ, ಅಶೋಕ

ಕುಡಚಿ:ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ, ಆರತಿ ಮಾಡಿ ಬರಮಾಡಿಕೊಂಡ ಅಜೀತ ಬಾನೆ ಶಾಲೆ ಶಿಕ್ಷಕರು Read More »

ಪರಮಾನಂದವಾಡಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾಗಿ ಮಹಾದೇವಿ ಲಕ್ಷ್ಮಪ್ಪ ಹೇಳವಿ ಆಯ್ಕೆ

ಬೆಳಗಾವಿ. ಕುಡಚಿ.ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮ ಪಂಚಾಯತ ಉಳಿದ ಅವಧಿಗೆ ಉಪಾಧಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಹಾದೇವಿ ಹೇಳವಿ ಹೆಚ್ಚು ಮತ ಪಡೆಯುವುದೊಂದಿಗೆ ಉಳಿದ ಅವಧಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಪರಮಾನಂದವಾಡಿ ಗ್ರಾಮ ಪಂಚಾಯತಗೆ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಮಹಾದೇವಿ ಲಕ್ಕಪ್ಪಾ ಹೇಳವಿಯವರು 15 ಸದಸ್ಯರ ಪೈಕಿ 11ಮತಗಳನ್ನು ಪಡೆಯುವುದರೊಂದಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಬಸವರಾಜಪ್ಪ ಆರ್. ಘೋಷಣೆ ಮಾಡಿದರು. ನಂತರ ನೂತನ ಉಪಾಧ್ಯಕ್ಷೆ ಮಹಾದೇವಿ ಹೇಳವಿ ಮಾತನಾಡಿ ಅಧ್ಯಕ್ಷರು, ಸರ್ವಸದಸ್ಯರನ್ನು

ಪರಮಾನಂದವಾಡಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾಗಿ ಮಹಾದೇವಿ ಲಕ್ಷ್ಮಪ್ಪ ಹೇಳವಿ ಆಯ್ಕೆ Read More »

ಪಿಎಂಶ್ರೀ ಶಾಸಕರ ಮಾದರಿ ಉರ್ದು ಶಾಲೆಯ ಅದ್ಧೂರಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಬೆಳಗಾವಿ. ಕುಡಚಿರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಪಿಎಂಶ್ರೀ ಶಾಸಕರ ಮಾದರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಶಾಲಾ ಪ್ರಾರಂಭೋತ್ಸವಕ್ಕೆ ತಹಶೀಲ್ದಾರ ಸುರೇಶ ಮುಂಜೆ ಚಾಲನೆ ನೀಡಿದರು. ನಂತರ ಸಸಿಗೆ ನೀರುಣಿಸಿ ಮಾತನಾಡಿದ ಅವರು ನಾವೆಲ್ಲ ಸರಕಾರಿ ಶಾಲೆಗಳಲ್ಲಿ ಕಲಿತು ವಿವಿಧ ಉನ್ನತ ಹುದ್ದೆಗಳಲ್ಲಿ ಇದ್ದೇವೆ ಕಳೆದ ಒಂದು ದಶಕಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡು ಅರ್ಹತೆ ಹೊಂದದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಆಟದ ಮೈದಾನ ವ್ಯವಸ್ಥೆ ಹೆಚ್ಚಿನ ಶುಲ್ಕ ಭರಿಸಿಕೊಂಡು ವಾಣಿಜ್ಯೋದ್ಯಮಗಳಾಗಿವೆ

ಪಿಎಂಶ್ರೀ ಶಾಸಕರ ಮಾದರಿ ಉರ್ದು ಶಾಲೆಯ ಅದ್ಧೂರಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ Read More »

ತಂಬಾಕು ಸೇವನೆ ಮಾಡಿ ಶರೀರ ಹಾಳು ಮಾಡಿಕೊಳ್ಳಬೇಡಿ ವಿಜಯಲಕ್ಷ್ಮಿ  ಮುರನಾಳ   

                ಮೂಡಲಗಿ.                 ಹಳ್ಳೂರ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ  ಬಿ ಸಿ ಟ್ರಸ್ಟ  ಪ್ರಾಯೋಜಿತ ಮೂಡಲಗಿ ರೂರಲ್  ವಲಯದ  ಹಳ್ಳೂರ ಕಾರ್ಯಕ್ಷೇತ್ರದ ಪ್ರೇರಣ ಜ್ಞಾನವಿಕಾಸ ಕೇಂದ್ರದಡಿಯಲ್ಲಿ ಗ್ರಾಮದ ಶ್ರೀ ದ್ಯಾಮವ್ವ ದೇವಸ್ಥಾನದಲ್ಲಿ ನಡೆದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಯೋಜನೆ ಮಾಡಲಾಯಿತು.ಸದರಿ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಕೌಸರ್ ಹಣಗಂಡಿ ಹಾಗೂ  ಮೇಲ್ವಿಚಾರಕರಾದ ಶ್ರೀಯುತ ರವಿ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು. ನಂತರದಲ್ಲಿ  ಜ್ಞಾನವಿಕಾಸ ಸಮನ್ವಯಾಧಿಕಾರಿಯದ ಶ್ರೀಮತಿ ವಿಜಯಲಕ್ಷ್ಮಿ ಅವರು  ಮಾತನಾಡಿ  ತಂಬಾಕು ಸೇವನೆಯಿಂದ

ತಂಬಾಕು ಸೇವನೆ ಮಾಡಿ ಶರೀರ ಹಾಳು ಮಾಡಿಕೊಳ್ಳಬೇಡಿ ವಿಜಯಲಕ್ಷ್ಮಿ  ಮುರನಾಳ    Read More »

ವಿದ್ಯುತ್ ತಗುಲಿ ಪ್ರೌಢಶಾಲೆ ಶಿಕ್ಷಕ ಸಾವು

ಬೆಳಗಾವಿ. ಅಥಣಿ : ಮನೆ ಮುಂದಿನ ಗೇಟ್ ತೆರೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಫ್ರೌಡ ಶಾಲೆ ಶಿಕ್ಷಕ ಮೃತಪಟ್ಟ ಘಟನೆ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ. ಪ್ರವೀಣಕುಮಾರ ಜಿ ಕಡಪಟ್ಟಿಮಠ (41) ಮೃತ ದುರ್ದೈವಿಯಾಗಿದ್ದಾರೆ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ತೆರಳಿದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ತೇರದಾಳ ಗ್ರಾಮದವರಾದ ಇವರು, ಅಥಣಿ ತಾಲೂಕಿನ ಸತ್ತಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ 

ವಿದ್ಯುತ್ ತಗುಲಿ ಪ್ರೌಢಶಾಲೆ ಶಿಕ್ಷಕ ಸಾವು Read More »

ಜೀವನದಲ್ಲಿ ಯಶಸ್ಸು ಪಡೆಯಲು 8 ಸೂತ್ರಗಳನ್ನು ಅಳವಡಿಸಿಕೊಳ್ಳಿ ಕೆ.ಬಿ.ಸ್ವಾತಿ

ಕುಡಚಿ ವಿದ್ಯಾರ್ಥಿಗಳು ಜೀವನವನ್ನು ಯಶಸ್ವಿಗೊಳಿಸಲು ಯಶಸ್ವಿ ವ್ಯಕ್ತಿ ಅಥವಾ ತಾಯಿಯನ್ನು ಮಾದರಿ ಇಟ್ಟುಕೊಂಡು ದೈಹಿಕ ಚಟುವಟಿಕೆ, ಏಕಾಗ್ರತೆ, ಶಿಸ್ತು, ಸ್ವಗೌರವ, ಸಮಯ ನಿರ್ವಹಣೆ, ಜ್ಞಾನಾರ್ಜನೆ, ಅಭ್ಯಾಸ ವಿಧ, ಭವಿಷ್ಯದ ಯೋಜನೆ, ಗುರಿ ಮುಟ್ಟಲು ಪರಿಶ್ರಮ ಮಾಡಿದ್ದಲ್ಲಿ ಜೀವನದಲ್ಲಿ ಸರಳವಾಗಿ ಯಶಸ್ವಿ ಹೊಂದಬಹುದು ಎನ್ನುತ್ತಾ ಇವತ್ತಿನ ಆಧುನಿಕ ತಂತ್ರಜ್ಞಾನದ ಜೊತೆಗೆ ಬದಲಾಗಬೇಕಾಗಿದೆ ವಿದ್ಯಾರ್ಥಿಗಳು ನಿತ್ಯ 8ಗಂಟೆ ಅಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಹೇಳುತ್ತಾ ಅಭಾಜಿಯವರ ನಿಸ್ವಾರ್ಥ ಸೇವೆ ದೀನ ದಲಿತರಿಗಾಗಿ ಪರಿಶ್ರಮ ಜೀವನ ಯಶಸ್ಸಿಗೆ ಜೀವಂತ ಉದಾಹರಣೆ ಆಗಿದೆ ಎಂದು ಮುಖ್ಯ

ಜೀವನದಲ್ಲಿ ಯಶಸ್ಸು ಪಡೆಯಲು 8 ಸೂತ್ರಗಳನ್ನು ಅಳವಡಿಸಿಕೊಳ್ಳಿ ಕೆ.ಬಿ.ಸ್ವಾತಿ Read More »

ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯ ಮಾಡಿದಾಗ ಮಾತ್ರ ಹೆಸರು ಅಜರಾಮರ ಮುರಿಗೆಪ್ಪ ಮಾಲಗಾರ.

        ಮೂಡಲಗಿಯ ಲಯನ್ಸ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಬಿ ವಿ ಸೋನವಾಲಕರ್ ಪಬ್ಲಿಕ್ (CBSE) ಶಾಲೆ ಮತ್ತು ವಿ ಬಿ ಸೋನುವಾಲ್ಕರ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಶಿವರಾಮದಾದಾ ಕನ್ನಡ ಮಾಧ್ಯಮ ಶಾಲೆ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣ ಪ್ರೇಮಿ ದಿವಂಗತ ಶ್ರೀ ವೀರಣ್ಣ ಈಶ್ವರಪ್ಪ ಹೊಸೂರ್ ಇವರ ದ್ವಿತೀಯ ಪುಣ್ಯಸ್ಮರಣೆ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸುನೀತಾ ಹೊಸೂರ್ ಮತ್ತು ಕಾರ್ಯದರ್ಶಿಗಳಾದ ಶ್ರೀ ಶಿವು ವಿ ಹೊಸೂರ್ ವಹಿಸಿದ್ದರು. ಕಾರ್ಯಕ್ರಮದ

ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯ ಮಾಡಿದಾಗ ಮಾತ್ರ ಹೆಸರು ಅಜರಾಮರ ಮುರಿಗೆಪ್ಪ ಮಾಲಗಾರ. Read More »

3 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ

ವರದಿ:ಕುಮಾರ ಕಾಂಬಳೆ ರಾಯಬಾಗ ತಾಲೂಕಿನ ಕುಡಚಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸುಮಾರು ಮೂರು ಕೋಟಿ ರೂಪಾಯಿ ಅನುದಾನದಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ ನೀಡಿದರು. ಮತಕ್ಷೇತ್ರದ ಮುಗಳಖೋಡ ಪಟ್ಟಣದ ವಾರ್ಡ್ ನಂ.10ರಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ  ಶ್ರೀ ಸಂಗೊಳ್ಳಿ ರಾಯಣ್ಣ ಸರ್ಕಲದಿಂದ ಹುಲ್ಲೋಳ್ಳಿ ತೋಟದ ವರೆಗೆ 5ಲಕ್ಷ  ರಸ್ತೆ ಸುಧಾರಣೆ ಕಾಮಗಾರಿ , ಪಾಲಭಾವಿ ಗ್ರಾಮ ಪಂಚಾಯಿತಿಯಲ್ಲಿ ಫಲಾನುಭವಿಗಳಿಗೆ  ಮನೆಗಳ ಮಂಜೂರಾತಿ ಆದೇಶ ಹಂಚಿಕೆ, ಇಟನಾಳ ಗ್ರಾಮದ 5ಲಕ್ಷ ವೆಚ್ಚದಲ್ಲಿ ಶ್ರೀ

3 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಚಾಲನೆ Read More »

ಶಾಸಕ ಮಹೇಂದ್ರ ತಮ್ಮಣ್ಣವರ ರಿಂದ ಬುದ್ಧನಿಗೆ ಗೌರವ ನಮನ   

ಬೆಳಗಾವಿ.ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಬೀರಪ್ಪನ ಮಡ್ಡಿಯ ಶಾಸಕರ ಕಚೇರಿಯಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಬುದ್ಧನಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬುದ್ಧ ಪುರ್ಣಿಮೆ ನಿಮಿತ್ಯ ಸೋಮವಾರ ತಮ್ಮ ಕಚೇರಿಯಲ್ಲಿ ಬುದ್ಧನ ಭಾವಚಿತ್ರ  ಹೂಮಾಲೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುತಾಲಿಕ್ ಮುರಗಣ್ಣವರ, ಕಲ್ಮೇಶ್ವರ ಕಾಂಬಳೆ,  ಸುರೇಶ ಹೊಸಮನಿ, ಸಚೀನ ಹಳಕಲ ಇತರರು ಉಪಸ್ಥಿತರಿದ್ದರು. ವರದಿ :ಕೆ ಎಸ್ ಕಾಂಬಳೆ

ಶಾಸಕ ಮಹೇಂದ್ರ ತಮ್ಮಣ್ಣವರ ರಿಂದ ಬುದ್ಧನಿಗೆ ಗೌರವ ನಮನ    Read More »

ಕುಡಚಿ:ಬುದ್ಧನಿಗೆ ಗೌರವ ನಮನ ಸಲ್ಲಿಸಿದ ಮಾಜಿ ಶಾಸಕ ಪಿ.ರಾಜೀವ

ಬೆಳಗಾವಿ. ವರದಿ:ಕೆ ಎಸ್ ಕಾಂಬಳೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಬೀರಪ್ಪನ ಮಡ್ಡಿಯ ತಮ್ಮ ಕಚೇರಿಯಲ್ಲಿ ಮಾಜಿ ಶಾಸಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಬುದ್ಧನಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬುದ್ಧ ಪುರ್ಣಿಮೆ ನಿಮಿತ್ಯ ಸೋಮವಾರ ತಮ್ಮ ಕಚೇರಿಯಲ್ಲಿ ಬುದ್ಧನ ಭಾವಚಿತ್ರ ಹಾಗೂ ಪ್ರತಿಮೆಗೆ ಹೂಮಾಲೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾರೂಗೇರಿ ಪುರಸಭೆ ಅಧ್ಯಕ್ಷ ವಸಂತ ಲಾಳಿ, ಕುಡಚಿ ಪುರಸಭೆ ಸದಸ್ಯರ ದತ್ತಾ ಸಣ್ಣಕ್ಕಿ,

ಕುಡಚಿ:ಬುದ್ಧನಿಗೆ ಗೌರವ ನಮನ ಸಲ್ಲಿಸಿದ ಮಾಜಿ ಶಾಸಕ ಪಿ.ರಾಜೀವ Read More »

ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಬೆಳಗಾವಿ.ಕುಡಚಿ: ವಿದ್ಯಾರ್ಥಿಗಳಿಗೆ ಶಿಸ್ತು, ಪರಿಸರ ಪ್ರೇಮ ಮತ್ತು ಸಹಬಾಳ್ವೆಯಿಂದ ಜೀವನ ನಡೆಸಲು ಎನ್ಎಸ್ಎಸ್ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಶಿಕ್ಷಣ ಪ್ರಸಾರಕ ಮಂಡಳದ ಕಾರ್ಯದರ್ಶಿಗಳಾದ ಎಸ್.ಎಸ್.ಸಿಂಗಾಡಿ ಹೇಳಿದರು. ಅವರು ರಾಯಬಾಗ ಗ್ರಾಮೀಣ ವ್ಯಾಪ್ತಿಯ ದತ್ತು ಗ್ರಾಮವಾದ ಶಾಹುಪಾರ್ಕನ ವಿದ್ಯಾರ್ಥಿಗಳ ಉಚಿತ ವಸತಿ ನಿಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇವರ ಸಹಯೋಗದಲ್ಲಿ ರಾಯಬಾಗ ಪಟ್ಟಣದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾದ ಶಿಕ್ಷಣ ಪ್ರಸಾರಕ ಮಂಡಳದ ಕಾನೂನು ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ

ಎನ್‌ಎಸ್‌ಎಸ್‌ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ Read More »

ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ. ಕುಡಚಿ: ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಾರೂಗೇರಿ ಪುರಸಭೆಯ ಸಭಾಭವನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಪುರಸಭೆಗೆ ಸಂಬಂಧ ಪಟ್ಟಂತ ಸಮಸ್ಯೆಗಳನ್ನು ಸಚಿವರು ಕೇಳಿದಾಗ ಶೈಕ್ಷಣಿಕವಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ಪಟ್ಟಣದಲ್ಲಿ ಸುಸಜ್ಜಿತವಾದ ಸಾರ್ವಜನಿಕ ಗ್ರಂಥಾಲಯ ಅವಶ್ಯಕತೆ ಇರುವುದಾಗಿ ಮನವಿ ಸಲ್ಲಿಸಿದರು. ಅದು ಕೂಡಲೇ ಆಗಬೇಕೆಂದು ಸಚಿವರನ್ನು ಕೇಳಿದಾಗ ಸಚಿವರು ಕೂಡಲೇ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆರ್‌.ಬಿ ಮನವಡ್ಡರ್ ಅವರಿಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು. ನಂತರ ವಿವಿಧ ಗ್ರಾಮಗಳಿಂದ

ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಿದ ಸಚಿವ ಸತೀಶ್‌ ಜಾರಕಿಹೊಳಿ Read More »

ಮೇಲ್ನೋಟದ ರೂಪಕ್ಕೆ ಮರುಳಾಗಬೇಡಿರಿ ಜ್ಞಾನೇಶ್ವರ ಮಹಾಸ್ವಾಮಿಗಳು

ಹಳ್ಳೂರ. ಮೇಲ್ನೋಟದ ರೂಪ ನೋಡುವುದಕ್ಕಿಂತ ಗುಣ ನೋಡಿ ಗೆಳೆತನ ಮಾಡಿದರೆ ಜೀವನ ಸರಳ ಧಾಭಾ ಊಟವನ್ನು ಸೇವಿಸಿದೆ ಮನೆ ಊಟ ಸೇವಿಸಿರಿ ದಾಂಬಿಕ ,ತೋರಿಕೆ ಭಕ್ತಿಗೆ ದೇವರು ಮೆಚ್ಚುವುದಿಲ್ಲ ನಿಜವಾದ ಭಕ್ತಿಗೆ ದೇವರು ಒಲೆಯುತ್ತಾನೆಂದು ನಾಗರಾಳ ಜ್ಞಾನೇಶ್ವರ ಮಹಾಸ್ವಾಮಿಗಳು ಹೇಳಿದರು.          ಅವರು ಗ್ರಾಮದ ಶ್ರೀ ಸಿದ್ಧಾರೂಢ ಮಠದಲ್ಲಿ ನಡೆದ ಸಿದ್ಧಾರೂಢ ಪರಮಾರ್ಥ ಮಹೋತ್ಸವದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಪಂಚ ಭೂತಗಳಿಂದ ಹುಟ್ಟಿದ ಶರೀರ ಪಾಪ ಕರ್ಮ ಮಾಡಿ ಕಷ್ಟ ಅನುಭವಿಸದೆ ಯಾರಿಗೂ ಕೇಡನ್ನು ಬಯಸದೆ

ಮೇಲ್ನೋಟದ ರೂಪಕ್ಕೆ ಮರುಳಾಗಬೇಡಿರಿ ಜ್ಞಾನೇಶ್ವರ ಮಹಾಸ್ವಾಮಿಗಳು Read More »

ನಾಳೆಯಿಂದ ಹಳ್ಳೂರ ಗ್ರಾಮದಲ್ಲಿ ಶ್ರೀ ಸಿದ್ಧಾರೂಢ ಪರಮಾರ್ಥ ಮಹೋತ್ಸವವು ಪ್ರಾರಂಭ.   

                         ಬೆಳಗಾವಿ.           ಹಳ್ಳೂರ. ಶ್ರೀ ಮಹಾಲಕ್ಷ್ಮಿಯ ನಿವಾಸ ಸ್ಥಾನವೆನಿಸಿದ ಸುಕ್ಷೇತ್ರ ಹಳ್ಳೂರ ಗ್ರಾಮದಲ್ಲಿ ಸದ್ಗುರು ಶ್ರೀ ಸಿದ್ಧಾರೂಢ ಪರಮಾರ್ಥ ಮಹೋತ್ಸವವು ಶುಕ್ರವಾರದಿಂದ ರವಿವಾರದವರೆಗೆ ಜರುಗುತ್ತದೆ.ದಿನಾಲು ಪ್ರವಚನ ನೀಡಿಲಿರುವ ಮಹಾಸ್ವಾಮಿಗಳು ನಾಗರಾಳ ಶ್ರೀ ಜ್ಞಾನೇಶ್ವರ ಮಹಾಸ್ವಾಮಿಗಳು. ಜೋಡಕುರಳಿ ಶ್ರೀ  ಚಿದ್ಗನಾನಂದ ಮಹಾಸ್ವಾಮಿಗಳು.ಶೇಗುಣಸಿ ಮಹಾಂತ ಪ್ರಭು ಮಹಾಸ್ವಾಮಿಗಳು. ನಾಗರಾಳ ಅನಂತಾನಂದ ಶರಣರು.ತಿಕೋಟಾ ಶ್ರೀ ಶಿವಾನಂದ ಮಹಾಸ್ವಾಮೀಜಿಗಳಿಂದ ಪ್ರವಚನ ಜರುಗುವುದು.             ಶುಕ್ರವಾರ, ಶನಿವಾರದಂದು ಸಾಯಂಕಾಲ ಪ್ರವಚನ , ರವಿವಾರದಂದು ಮುಂಜಾನೆ  ಸದ್ಗುರು ಸಿದ್ಧಾರೂಢ ಭಾವ ಚಿತ್ರ ದೊಂದಿಗೆ ಪಲ್ಲಕ್ಕಿ ಉತ್ಸವ

ನಾಳೆಯಿಂದ ಹಳ್ಳೂರ ಗ್ರಾಮದಲ್ಲಿ ಶ್ರೀ ಸಿದ್ಧಾರೂಢ ಪರಮಾರ್ಥ ಮಹೋತ್ಸವವು ಪ್ರಾರಂಭ.    Read More »

ವಿ ಬಿ ಎಸ್ ಎಮ್ ಪ್ರೌಢಶಾಲೆಗೆ ಜ್ಯುವೇರಿಯಾ ಶೇಖ್ ಪ್ರಥಮ

ಬೆಳಗಾವಿ. ಮೂಡಲಗಿ.ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಯನ್ಸ್ ಎಜುಕೇಶನ್ ಸೊಸೈಟಿ ಮೂಡಲಗಿಯ ವಿ ಬಿ ಸೋನವಾಲ್ಕರ್ ಮೆಮೋರಿಯಲ್ ಆಂಗ್ಲ ಪ್ರೌಢ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಜ್ಯುವೆರಿಯ ಶೇಖ(88.64%) ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ, ಅಪ್ಪು ಅಂಗಡಿ(85.60%) ಅಂಕ ಪಡೆಯುವ ಮೂಲಕ ಶಾಲೆಗೆ ದ್ವಿತೀಯ. ಶ್ರೇಯಾಂಶ ಸಪ್ತಸಾಗರ (85.44%) ಶಾಲೆಗೆ

ವಿ ಬಿ ಎಸ್ ಎಮ್ ಪ್ರೌಢಶಾಲೆಗೆ ಜ್ಯುವೇರಿಯಾ ಶೇಖ್ ಪ್ರಥಮ Read More »

ಹೊಸ ಪ್ರೌಢಶಾಲೆ ಉತ್ತಮ ಫಲಿತಾಂಶ ಸಮೀಕ್ಷಾ ಶಾಮು ಮನಗುತ್ತಿ 94.40%

ಬೆಳಗಾವಿ.ಕುಡಚಿರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಡಾ.ಬಿ.ಆರ.ಅಂಬೇಡ್ಕರ ಶಿಕ್ಷಣ ಸಂಸ್ಥೆಯ ಅಜಿತ್ ಬಾನೆ ಹೊಸ ಪ್ರೌಢಶಾಲೆ ವಿದ್ಯಾರ್ಥಿಗಳ ಉತ್ತಮ ಫಲಿತಾಂಶ. ಸಮೀಕ್ಷಾ ಶಾಮು ಮನಗುತ್ತಿ 590(94.40) ಪ್ರಥಮ, ಶ್ರೀಲಕ್ಷ್ಮೀ ವೀರೇಶ ರಾಜಮಾನೆ (93.44) ದ್ವಿತೀಯ ಹಾಗೂ ಸ್ನೇಹಾ ಸೋಪಾನ ದೊಡಮನಿ(90.88) ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 51 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಯ 70% ಪ್ರತಿಶತ ಫಲಿತಾಂಶ ಬಂದಿದೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯ ಎ.ಎಸ.ಟೊಣ್ಣೆ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಅಭಿನಂದನೆಗಳನ್ನು

ಹೊಸ ಪ್ರೌಢಶಾಲೆ ಉತ್ತಮ ಫಲಿತಾಂಶ ಸಮೀಕ್ಷಾ ಶಾಮು ಮನಗುತ್ತಿ 94.40% Read More »

ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮಧುರಾ ಮಗದುಮ್ಮ

ವರದಿ: ಪ್ರೊ ರಾಜಶೇಖರ ಶೇಗುಣಸಿ. ಹರ್ಷಗೊಂಡ ವಿದ್ಯಾರ್ಥಿಗಳು, ಸಿಹಿ ಹಂಚಿದ ಪಾಲಕರು, ಶುಭ ಹಾರೈಸಿದ ಸಿಬ್ಬಂದಿ ವರ್ಗ. ಬೆಳಗಾವಿ. ಮುಗಳಖೋಡ : ಪ್ರಸಕ್ತ ಸಾಲಿನ ಎಸ.ಎಸ.ಎಲ್.ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ಇದರಲ್ಲಿಯೂ ಹೆಣ್ಣು ಮಕ್ಕಳ ಸಾಧನೆಯೇ ಅಪಾರವಾಗಿದೆ. ಹೆಣ್ಣು ಮಕ್ಕಳು ಯಾವುದಕ್ಕೂ ಕಡಿಮೆ ಇಲ್ಲ ಎಂಬುದು ಮತ್ತೆ ಸಾಧಿಸಿ ತೋರಿಸಿದ್ದಾರೆ. ಅದರಂತಯೇ ಪಟ್ಟಣದ ಬ. ನೀ. ಕುಲಿಗೋಡ  ಪ್ರೌಢ ಶಾಲೆಯ ವಿದ್ಯಾರ್ಥಿಗಳು 2025ರ ಫಲಿತಾಂಶದಲ್ಲಿಯೂ ಸಹ ಹೆಚ್ಚು ಜನ ವಿದ್ಯಾರ್ಥಿನಿಯರೇ ಶ್ರೇಷ್ಠತೆಯ ಸ್ಥಾನದಲ್ಲಿ ತೇರ್ಗಡೆಯಾಗಿರುವುದು ವಿಶೇಷವಾಗಿದೆ.  ಇಲ್ಲಿಯ

ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮಧುರಾ ಮಗದುಮ್ಮ Read More »

ಸಾಧಕರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಕೃಷ್ಣಾ ಮಾಳಿ ಅವರ ಕಾರ್ಯ ಮೆಚ್ಚುವಂತದ್ದು  ಗುರು ಬಸವಲಿಂಗ ಮಹಾಸ್ವಾಮಿಗಳು

        ಗೋಕಾಕ. ಸಮಾಜದ ಅಭಿವೃದ್ಧಿಗೆ ಚಿಂತನೆ ನಡೆಸಿ ಸಮಾಜವನ್ನು ಉದ್ದಾರ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನ ಮತ್ತು ಗೌರವ ನೀಡಿದರೆ ಮತ್ತಷ್ಟು ಉತ್ಸಾಹ ತುಂಬುವ ನಿಟ್ಟಿನಲ್ಲಿ ಅವರು ತಮ್ಮ ಸೇವೆಯನ್ನು ಒದಗಿಸುವ ಪ್ರಯತ್ನ ಮಾಡುತ್ತಾರೆ ಸಾಧಕರಿಗೆ ಸನ್ಮಾನವೇ ಭೂಷಣ ಎಂದು ಗುರು ಬಸವಲಿಂಗ ಮಹಾ ಸ್ವಾಮೀಜಿಗಳು ಹೇಳಿದರು.        ಅವರು ಗೋಕಾಕ ಸಮುದಾಯ ಭವನದಲ್ಲಿ ನಡೆದ ಜಾರಕಿಹೋಳಿ ಸಹೋದರರ ಆಶೀರ್ವಾದದೊಂದಿಗೆ , ಯುಗಾದಿ ವಸಂತೋತ್ಸವ ಹಾಗೂ ಮಹಿಳಾ ದಿನಾಚಣೆಯ ನಿಮಿತ್ಯವಾಗಿ  ಕೃಷ್ಣಾ ಮಾಳಿ ಅವರು ಹಮ್ಮಿಕೊಂಡಿರುವ

ಸಾಧಕರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವ ಕೃಷ್ಣಾ ಮಾಳಿ ಅವರ ಕಾರ್ಯ ಮೆಚ್ಚುವಂತದ್ದು  ಗುರು ಬಸವಲಿಂಗ ಮಹಾಸ್ವಾಮಿಗಳು Read More »

ಸೇವಾ ಖಾಯಮಾತಿಗೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಮನವಿ

ಕೈಗೆ ಕಪ್ಪುಬಟ್ಟೆ ಧರಿಸಿ ಕರ್ತವ್ಯ ನಿರ್ವಹಣೆ ಸರ್ಕಾರಕ್ಕೆ 45 ದಿನದ ಗಡುವು ಕುಡಚಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಯಬಾಗ ತಾಲೂಕಿನ ಕುಡಚಿ ಪುರಸಭೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಕೈಗೆ ಕಪ್ಪುಬಟ್ಟೆಧರಿಸಿ ಕರ್ತವ್ಯನಿರ್ವಹಿಸುವುದರ ಮೂಲಕ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುಖದೇವ ಶಿಂಧೆ ಮಾತನಾಡಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಕ್ಲೀನರ್, ಲೋಡರ್ಸ, ನೀರು ಸರಬುರಾಜು ಸೇರಿದಂತೆ ವಿವಿಧ ಕೆಲಸ

ಸೇವಾ ಖಾಯಮಾತಿಗೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರ ಮನವಿ Read More »

ಕವಿ ಎಂ.ಕೆ.ಶೇಖರ ಕೃತಿಗೆ “ಶಿಭಾ ಕಾವ್ಯ ಪುರಸ್ಕರ ಗೌರವ

ಬೆಳಗಾವಿ. ಕುಡಚಿರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಜುನ್ನೇದಿಯಾ ಶಿಕ್ಷಣ ಸಂಸ್ಥೆಯ ಜುನ್ನೇದಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕರಾದ ಕವಿ ಎಂ.ಕೆ.ಶೇಖ್ ರವರ ಕವನ ಸಂಕಲನ “ಅಪ್ಪನ ಹೆಗಲು ಅಮ್ಮನ ಮಡಿಲು” ಕೃತಿಗೆ ಚಿಕ್ಕೋಡಿಯ ವಡಗೋಲದ ಸಾಹಿತ್ಯ ಸೌರಭ ಫೌಂಡೇಶನ್ (ರಿ) ಇವರು ಕೊಡಮಾಡುವ 2025ನೇ ಸಾಲಿನ “ಶಿಭಾ ಕಾವ್ಯ ಪುರಸ್ಕಾರ” ಸಂದಿದೆ. ಇದೇ ಮೇ ೧ರಂದು ಬೆಳಗಾವಿಯ ಚೆನ್ನಮ್ಮ ವೃತ್ತದ ಹತ್ತಿರ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕವಿ ಎಂ.ಕೆ.ಶೇಖರ ಕೃತಿಗೆ “ಶಿಭಾ ಕಾವ್ಯ ಪುರಸ್ಕರ ಗೌರವ Read More »

ಸೈದಾಪೂರ ಸಂಭ್ರಮದ ಶಿವಲಿಂಗೇಶ್ವರ ರಥೋತ್ಸವ

ಬೆಳಗಾವಿ. ಹಳ್ಳೂರ . ಸಮೀಪದ ಸೈದಾಪೂರ -ಸಮೀರವಾಡಿ ಪವಾಡ ಪುರುಷ ಜಗದ್ಗುರು ಶ್ರೀ ಶಿವಲಿಂಗೇಶ್ವರ ಪ್ರಥಮ ದಿನ ರಥೋತ್ಸವವು ಅತೀ ವಿಜೃಂಭಣೆಯಿಂದ ನಡೆಯಿತು. ಪ್ರಾರಂಭದಲ್ಲಿ ಶ್ರೀ ಶಿವಲಿಂಗೇಶ್ವರ ದೇವರಿಗೆ  ಪೂಜೆ ಹಾಗೂ ಮಂಗಳಾರತಿ ಮಾಡಿ ರಥೋತ್ಸವಕ್ಕೆ ಅರ್ಚಕರಾದ ಈರಯ್ಯ ಮತ್ತು ಮಾಂತಯ್ಯ ಸ್ವಾಮಿಗಳು ಹಾಗೂ ಗುರು ಹಿರಿಯರು, ಕಮೀಟಿಯ ಅಧ್ಯಕ್ಷರು ಸರ್ವ ಸದಸ್ಯರು ಚಾಲನೆ ನೀಡಿದರು. ರಥೋತ್ಸವದ ಮೇಲೆ ಭಕ್ತರು ತಮ್ಮ ಹರಕೆತೀರಿಸಲು ಕಾರಿಕ್, ಬೆಂಡು ಬತ್ತಾಸು,ಹೂ,ಬಾಳೆ ಹಣ್ಣು ಹಾರಿಸಿ ತಮ್ಮ ಹರಕೆ ತೀರಿಸಿದರು. ರಥೋತ್ಸವದ ಮುಂದೆ

ಸೈದಾಪೂರ ಸಂಭ್ರಮದ ಶಿವಲಿಂಗೇಶ್ವರ ರಥೋತ್ಸವ Read More »

ಸೈದಾಪೂರ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವವು ಸೋಮವಾರದಿಂದ ಪ್ರಾರಂಭ

ಬೆಳಗಾವಿ. ಹಳ್ಳೂರ. ಸಮೀಪದ ಸಕ್ಕರೆ ನಾಡಿನ ಸೈದಾಪೂರ ಗ್ರಾಮದ ಪವಾಡ ಪುರುಷ ಜಗದ್ಗುರು ಶ್ರೀ ಶಿವಲೀಗೇಶ್ವರ ಜಾತ್ರಾ ಮಹೋತ್ಸವವು  ಸೋಮವಾರ ಮುಂಜಾನೆಯ ಶಿವಲಿಂಗೇಶ್ವರ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ನೈವೇದ್ಯ ನಡೆದು 11 ಗಂಟೆಗೆ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಸಾಯಂಕಾಲ 5 ಗಂಟೆಗೆ ಮೊದಲನೇ ರಥೋತ್ಸವ ಜರುಗುವುದು. ರಾತ್ರಿ  ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ ಎಂಬ ಸುಂದರ ಸಾಮಾಜಿಕ ನಾಟಕವಿರುತ್ತದೆ. ಮಂಗಳವಾರ ಸಾಯಂಕಾಲ 5ಗಂಟೆಗೆ 2ನೇ ಮರು ರಥೋತ್ಸವ ಜರುಗುತ್ತದೆ. ರಾತ್ರಿ ಕೆಂಗೇಟ್ಟು ರೈತರು ಅರ್ಥಾರ್ಥ

ಸೈದಾಪೂರ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವವು ಸೋಮವಾರದಿಂದ ಪ್ರಾರಂಭ Read More »

ಒಬ್ಬ ಸಾಧಕ ಇನ್ನೊಬ್ಬ ಸಾಧಕನನ್ನು ಗುರುತಿಸಿ ಗೌರವಿಸುವಂಥಾಗಬೇಕು ಹಣಮಂತ ಹಾವಣ್ಣವರ

ಮೂಡಲಗಿ. ಹಳ್ಳೂರ .ಸಮಾಜದಲ್ಲಿ ಒಬ್ಬ ಸಾಧಕ ಸಾಧನೆ ಮಾಡುತ್ತಿರುವ ಇನ್ನೊಬ್ಬ ಸಾಧಕನನ್ನು ಗುರುತಿಸಿ ಗೌರವಿಸಿದರೆ ಸ್ಫೂರ್ತಿ ನೀಡಿದಂತಾಗುತ್ತದೆ ಸಮಾಜದಲ್ಲಿ ಒಳ್ಳೆ ಕೆಲಸ ಕಾರ್ಯ, ಸಾಧನೆ ಮಾಡುವುವರಿಗೆ ಅಡ್ಡ ಗಾಲು ಹಾಕಿ ಅವಮಾಣಿಸದೆ ಸಹಾಯ ಸಹಕಾರ ನೀಡಬೇಕೆಂದು ಗುಲಗಂಜಿ ಕೊಪ್ಪದ ಗ್ರಾಮ ಪಂಚಾಯತ್ ಸದಸ್ಯ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ  ಹನಮಂತ ಹಾವನ್ನವರ ಹೇಳಿದರು.      ಅವರು ಹಳ್ಳೂರ ಗ್ರಾಮದ ಸಮಾಜ ಸೇವಕ ಪ್ರಶಸ್ತಿಗಳ ಸರದಾರ ಕಾಯಕಯೋಗಿ ಮುರಿಗೆಪ್ಪ  ಮಾಲಗಾರ ಅವರ ಮನೆಗೆ ಬೆಟ್ಟಿ ನೀಡಿ ಆವರಿಗೆ ಇತ್ತೀಚಿಗೆ

ಒಬ್ಬ ಸಾಧಕ ಇನ್ನೊಬ್ಬ ಸಾಧಕನನ್ನು ಗುರುತಿಸಿ ಗೌರವಿಸುವಂಥಾಗಬೇಕು ಹಣಮಂತ ಹಾವಣ್ಣವರ Read More »

ಮುರಿಗೆಪ್ಪ ಮಾಲಗಾರ ಅವರ ಸಮಾಜ ಕಾರ್ಯಕ್ಕೆ ಒಲಿದು ಬಂದು ಮಾಧ್ಯಮ ರತ್ನ ಪ್ರಶಸ್ತಿ ಡಾ ಸಿ ಬಿ ಕೂಲಿಗೋಡ

ರಾಯಭಾಗ. ನಿರಂತರ ಸಮಾಜ ಸೇವೆ ಜೊತೆಗೆ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿರುವ ಮುರಿಗೆಪ್ಪ ಮಾಲಗಾರ ಅವರಿಗೆ ಸುವರ್ಣ ಕರ್ನಾಟಕ ರಾಷ್ಟ್ರ ಮಟ್ಟದ ಸಾಧಕ ಮಾಧ್ಯಮ ರತ್ನ ಪ್ರಶಸ್ತಿ ನೀಡಿದ್ದು ಹೆಮ್ಮೆಯ ಸಂಗತಿಯೆಂದು ಡಾ ಸಿ ಬಿ ಕೂಲಿಗೋಡ ಹೇಳಿದರು.                      ಅವರು ಮುಗಳಖೋಡ ಬ ನಿ ಕೂಲಿಗೋಡ ಶಾಲೆಯ ಕಚೇರಿಯಲ್ಲಿ ಸನ್ಮಾನಿಸಿದರು.   ಈ ಸಮಯದಲ್ಲಿ ಮಾಳಿ ಮಾಲಗಾರ ಸಮಾಜದ ಮುಖಾಂಡರದ ಮಹಾಂತೇಶ ಮಾಳಿ. ಚನ್ನವಿರಯ್ಯ ಹಿರೇಮಠ.ಗೋಪಾಲ ಯಡವನ್ನವರ.ಬಸವರಾಜ ಮೇತ್ರಿ. ಮಹಾದೇವ ಹೊಸಮನಿ. ನಾರಾಯಣ ಮೇತ್ರೆ.ಸದಾಶಿವ ಹೊಸಮನಿ. ಸಂಜು ಅಥಣಿ.ಮಾದೇವ

ಮುರಿಗೆಪ್ಪ ಮಾಲಗಾರ ಅವರ ಸಮಾಜ ಕಾರ್ಯಕ್ಕೆ ಒಲಿದು ಬಂದು ಮಾಧ್ಯಮ ರತ್ನ ಪ್ರಶಸ್ತಿ ಡಾ ಸಿ ಬಿ ಕೂಲಿಗೋಡ Read More »

ಸಾಧನೆಗಳ ಸರದಾರ ಹಣಮಂತ ಹಾವಣ್ಣವರ ಆವರಿಗೆ ಜಿಲ್ಲಾಡಳಿತ ದಿಂದ ಸನ್ಮಾನ.

ಮೂಡಲಗಿ. ಹಳ್ಳೂರ.   ವಿಶ್ವ ವಿಕಲಚೇತನರ ಮತ್ತು ಹಿರಿಯ ನಾಗರಿಕರ ದಿನಾಚರಣೆಯ ನಿಮಿತ್ಯ 2024/25 ಪ್ರಯುಕ್ತ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಬೆಳಗಾವಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡೆ ಮತ್ತು ಸಂಸ್ಕೃತಿ ಕ ಸ್ಪರ್ಧೆ ಅಂಗವಿಕಲರ ಕ್ಷೇತ್ರದಲ್ಲಿ ಅತ್ತ್ಯುತ್ತಮ ಸೇವೆ ಮಾಡಿದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ಹಣಮಂತ ಲ ಹಾವನ್ನವರ ಆವರಿಗೆ ಜಿಲ್ಲಾಡಳಿತ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು. ಈ ಸಮಯದಲ್ಲಿ ಮಹಿಳಾ

ಸಾಧನೆಗಳ ಸರದಾರ ಹಣಮಂತ ಹಾವಣ್ಣವರ ಆವರಿಗೆ ಜಿಲ್ಲಾಡಳಿತ ದಿಂದ ಸನ್ಮಾನ. Read More »

ಸರ್ಕಾರ ಹೊರಡಿಸಿದ ಮಾಳಿ, ಮಾಲಗಾರ ಸಮಾಜದ ಜಾತಿ ಗಣತಿ ಅವೈಜ್ಞಾನಿಕವಾಗಿದೆ: ಡಾ. ಸಿ ಬಿ ಕುಲಗೋಡ ಆಕ್ರೋಶ

ಹಳ್ಳೂರ.   ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗದ  ನೇತೃತ್ವದ ಕಾಂಗ್ರೆಸ ಸರ್ಕಾರವು ಇತ್ತೀಚೆಗೆ ನಡೆಸಿದ ಜಾತಿಗಣತಿಯು ಅವೈಜ್ಞಾನಿಕವಾಗಿದೆ, ಇದರಲ್ಲಿ ಮಾಳಿ, ಮಾಲಗಾರ ಸಮಾಜದ ಅಂಕಿ ಅಂಶವು ಕೇವಲ 83693 ಸಾವಿರ ಇದೆ ಎಂದು ಉಲ್ಲೇಖಿಸಲಾಗಿದೆ  ಇದು ಖಂಡನೀಯವಾದದ್ದು  ಎಂದು ಮಾಳಿ ಮಾಲಗಾರ ಸಮಾಜದ ನಿಯೋಗದ ಅಧ್ಯಕ್ಷ ಡಾ. ಸಿ ಬಿ ಕುಲಿಗೋಡ ಆಕ್ರೋಶ ವ್ಯಕ್ತಪಡಿಸಿದರು. ಅವರು ಪಟ್ಟಣದ  ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿನ ಶ್ರೀ ಮಾಧವಾನಂದ ಸಭಾಭವನದಲ್ಲಿ  ಮಾಳಿ ಮಾಲಗಾರ ಸಮಾಜದ ವತಿಯಿಂದ ಏ.16 ಬುಧವಾರದಂದು 

ಸರ್ಕಾರ ಹೊರಡಿಸಿದ ಮಾಳಿ, ಮಾಲಗಾರ ಸಮಾಜದ ಜಾತಿ ಗಣತಿ ಅವೈಜ್ಞಾನಿಕವಾಗಿದೆ: ಡಾ. ಸಿ ಬಿ ಕುಲಗೋಡ ಆಕ್ರೋಶ Read More »

ಸರ್ಕಾರದಿಂದ ಮಾಳಿ ಸಮಾಜದ ಜನಗಣತಿ ಅವೈಜ್ಞಾನಿಕವಾಗಿದೆ: ಡಾ. ಸಿ. ಬಿ. ಕುಲಿಗೋಡ

ವರದಿ: ಪ್ರೊ ರಾಜಶೇಖರ ಶೇಗುಣಸಿ.. ಜನಗಣತಿಯ ಸರಿಯಾದ ಮಾಹಿತಿ ನೀಡಲು ಒತ್ತಾಯ, ವಿವಿಧ ಬೇಡಿಕೆ ಈಡೇರದಿದ್ದರೆ ಮಾಳಿ ಸಮಾಜದಿಂದ ಉಗ್ರ ಹೋರಾಟದ ನಿರ್ಧಾರ. ಬೆಳಗಾವಿ. ಮುಗಳಖೋಡ: ಸಿ.ಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ ನಡೆಸಿದ ಮಾಳಿ-ಮಾಲಗಾರ ಸಮಾಜದ ಜನಗಣತಿಯು ಅವೈಜ್ಞಾನಿಕವಾಗಿದೆ. ಇದರಲ್ಲಿ ಮಾಳಿ ಮಾಲಗಾರ ಸಮಾಜದ ಅಂಕಿ ಅಂಶವು ಕೇವಲ 83 ಸಾವಿರ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ, ಇದು ಖಂಡನೀಯವಾದದ್ದು ಎಂದು ಮಾಳಿ ಮಾಲಗಾರ ಸಮಾಜದ ನಿಯೋಗದ ಅಧ್ಯಕ್ಷ ಡಾ. ಸಿ. ಬಿ. ಕುಲಿಗೋಡ ಆಕ್ರೋಶ

ಸರ್ಕಾರದಿಂದ ಮಾಳಿ ಸಮಾಜದ ಜನಗಣತಿ ಅವೈಜ್ಞಾನಿಕವಾಗಿದೆ: ಡಾ. ಸಿ. ಬಿ. ಕುಲಿಗೋಡ Read More »

ರೇಶ್ಮಾ ಪಟೇಲ್ ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘದ ನಿರ್ದೇಶಕ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಆಯ್ಕೆ

ಬೆಳಗಾವಿ.ರಾಯಬಾಗ ತಾಲೂಕಾ ಪ್ರಾಥಮಿಕ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಜರುಗಿದವು. ಇನ್ನುವರೆಗೆ ಸಂಘದ ಇತಿಹಾಸದಲ್ಲೇ ಮಹಿಳೆಯರಿಗೆ ಸಾಮಾನ್ಯ ಅಭ್ಯರ್ಥಿ ಉಮೇದುವಾರಿಕೆ ಅವಕಾಶ ನೀಡಿರಲಿಲ್ಲ.   ಬೀರಪ್ಪ ಮುತ್ತೂರ ಅವರು ಬೆಂಬಲಿತ ಗುರು ಸ್ಪಂದನ ಬಳಗ ಮೊದಲ ಬಾರಿಗೆ ಮಹಿಳೆಗೆ  ಸಾಮಾನ್ಯ ಅಭ್ಯರ್ಥಿ ಉಮೇದುವಾರಿಕೆ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲು ಬಾರಿಗೆ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಕುಡಚಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ರೇಶ್ಮಾ ಸಲಾವುದಿನ ಪಟೇಲ ಸಾಮಾನ್ಯ

ರೇಶ್ಮಾ ಪಟೇಲ್ ಪ್ರಾಥಮಿಕ ಶಿಕ್ಷಕರ ಸಹಕಾರಿ ಸಂಘದ ನಿರ್ದೇಶಕ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ಅಭ್ಯರ್ಥಿಯಾಗಿ ಆಯ್ಕೆ Read More »

ಕುಡಚಿ:ಡಾ. ಬಿ.ಆರ. ಅಂಬೇಡ್ಕರ 134ನೇ ಜಯಂತಿ ಆಚರಣೆ ಶಾಸಕ ಮಹೇಂದ್ರ ತಮ್ಮಣ್ಣವರ ಭಾಗಿ

ಬೆಳಗಾವಿ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ .ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆಯಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಭಾಗಿ. ಶಾಸಕ ಮಹೇಂದ್ರ ತಮ್ಮಣ್ಣವರ ಡಾ. ಬಿ.ಆರ. ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ನಂತರ ಕರ್ನಾಟಕದಲ್ಲೇ ಅಂಬೇಡ್ಕರರ ಚಿತಾ ಭಸ್ಮ ಇರುವ ಸ್ಥಳವಾದ ಕುಡಚಿಯ ಡಾ.ಬಿ.ಆರ. ಅಂಬೇಡ್ಕರರ ಭವನದಲ್ಲಿ ಅವರ ಚಿತಾ ಭಸ್ಮ ಇರುವ ಸ್ಥಳಕ್ಕೆ ತೆರಳಿ ದರ್ಶನ ಪಡೆದರು. ನಂತರ ಮಾತನಾಡಿ ಬಡವ ಶ್ರೀಮಂತ ಎನ್ನದೆ

ಕುಡಚಿ:ಡಾ. ಬಿ.ಆರ. ಅಂಬೇಡ್ಕರ 134ನೇ ಜಯಂತಿ ಆಚರಣೆ ಶಾಸಕ ಮಹೇಂದ್ರ ತಮ್ಮಣ್ಣವರ ಭಾಗಿ Read More »

ಜಾತ್ರೆ ಧಾರ್ಮಿಕ ಕಾರ್ಯಗಳಲ್ಲಿ ಅಸ್ಲಿಲ್ ಹಾಡು ಬಳಸದೆ ಮಹಾತ್ಮರ ಪುರಾಣ ಪ್ರವಚನದಿಂದ ಮಾನವ ಜನ್ಮ ಉದ್ದಾರ ಸಿದ್ದಲಿಂಗ ಸ್ವಾಮಿಗಳು.       

                   ಬೆಳಗಾವಿ     ಹಳ್ಳೂರ.  ಸಂಸ್ಕೃತಿ ಸಂಸ್ಕಾರ ಅನ್ನೋದು ಮನುಷ್ಯನಿಗೆ ಮಹತ್ವದ್ದು ಇತ್ತೀಚಿಗೆ ಜಾತ್ರೆ ಧಾರ್ಮಿಕ ಕಾರ್ಯಗಳಲ್ಲಿ ರಸಮಂಜರಿ, ಡಾಲ್ಮಿ ಹಚ್ಚಿ ಅಸ್ಲಿಲ್ ಹಾಡು ಕೇಳುವದರಿಂದ  ಯುವಕರು ವ್ಯಸನಕ್ಕೆ ಬಲಿಯಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಮಹಾತ್ಮರ ಮಾತು ಕೇಳಿ ಸತ್ಯದ ಕಾಯಕದ ಜೊತೆಗೆ ಸತ್ಯ ಧರ್ಮದ ದಾರಿಯಲ್ಲಿ ನಡೆದು ಮಾನವ ಜನ್ಮ ಉದ್ದಾರ ಮಾಡಿಕೊಳ್ಳಿರೆಂದು ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.                  ಮುಗಖೋಡ  ಬಸವ ನಗರದಲ್ಲಿರುವ ಕಂಟೆಮ್ಮ ದೇವಿ ಜಾತ್ರೆ ಹಾಗೂ 50ನೇ ವರ್ಷದ ಸುವರ್ಣ ಮಹೋತ್ಸವದ

ಜಾತ್ರೆ ಧಾರ್ಮಿಕ ಕಾರ್ಯಗಳಲ್ಲಿ ಅಸ್ಲಿಲ್ ಹಾಡು ಬಳಸದೆ ಮಹಾತ್ಮರ ಪುರಾಣ ಪ್ರವಚನದಿಂದ ಮಾನವ ಜನ್ಮ ಉದ್ದಾರ ಸಿದ್ದಲಿಂಗ ಸ್ವಾಮಿಗಳು.        Read More »

error: Content is protected !!