ಬಾಗಲಕೋಟೆ : ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್
ವಿಚಾರಣಾ ವರದಿಗೆ 2 ತಿಂಗಳ ಗಡುವು ನೀಡಿದ ಶಿಕ್ಷಣ ಇಲಾಖೆ… ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರ ಭಾಗ್ಯ ಹಾಲಿನಪುಡಿ ಮತ್ತು ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆ ಶಿಕ್ಷಣ ಇಲಾಖೆ ವಿಚಾರಣಾ ವರದಿಗೆ ಎರಡು ತಿಂಗಳ ಗಡುವು ನೀಡಿದೆ ಬಾಗಲಕೋಟೆ ಜಿಲ್ಲೆಯಲ್ಲಿ ನೋಟಿಸ್ ಪಡೆದ ಶಿಕ್ಷಕ ಸಮುದಾಯದಲ್ಲಿ ಶುರುವಾಯ್ತು ಆತಂಕ ಶುರುವಾಗಿದೆ ಪ್ರಕರಣ ಸಂಬಂಧ 60 ಜನ ವಿಚಾರಾಣಾಧಿಕಾರಿ & ಮಂಡನಾಧಿಕಾರಿ ನೇಮಕಕ್ಕೆ ಡಿಡಿಪಿಐ ಆದೇಶ ಮಾಡಿದ್ದಾರೆ. ಆರೋಪ ಎದುರಿಸಿದ ಶಿಕ್ಷಕರಿಗೆ ಇದುವರೆಗೆ 4 […]
ಬಾಗಲಕೋಟೆ : ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್ Read More »