ಮಾಳಿ, ಮಾಲಗಾರ ಸಮಾಜದ ಸಾಧಕರ ಸತ್ಕಾರ ಸಮಾರಂಭ ಜರುಗಿತು
ಹಳ್ಳೂರ. ಶಾಂತ ಸ್ವಭಾವ ಗುಣ ಹೊಂದಿ ಕೊಟ್ಟ ಮಾತಿನಂತೆ ನಡೆದುಕೊಂಡು ಹಣದ ಆಸೆ ಬಿಟ್ಟು ಬೇರೆಯವರಿಗೆ ಮೋಸ ವಂಚನೆ ಮಾಡದೆ ಎಲ್ಲರೂ ನಮ್ಮವರು ಅಂಥ ತಿಳಿದುಕೊಂಡು ಸರಳ ಜೀವನ ನಡೆಸಿ ಬೇರೆಯವರಿಗೆ ಮಾದರಿಯಾಗಿ ಪ್ರೀತಿಯಿಂದ ಜೀವನ ಸಾಗಿಸುವ ಎಕೈಕ ಸಮಾಜ ಮಾಳಿ, ಮಾಲಗಾರ ಸಮಾಜ ಬಾಂದವರೆಂದು ಅಂಬಾ ಪೀಠದ ನಾರಾಯಣ ಶರಣರು ಹೇಳಿದರು. ಅವರು ಗೋಕಾಕ ಹೆಗ್ಗಣ್ಣವರ ಭವನದಲ್ಲಿ ನಡೆದ ಮಾಳಿ, ಮಾಲಗಾರ ಸಮಾಜದ ಸಾಧಕರ ಸತ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ ಸಾವಿತ್ರಿ […]
ಮಾಳಿ, ಮಾಲಗಾರ ಸಮಾಜದ ಸಾಧಕರ ಸತ್ಕಾರ ಸಮಾರಂಭ ಜರುಗಿತು Read More »