ಗ್ರಾಮ ಆಡಳಿತ ಅಧಿಕಾರಿಗಳಿಂದ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಮುಷ್ಕರ.
ಹಳ್ಳೂರ. ಮೂಡಲಗಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕೆಲಸ ಸ್ಥಗಿತಗೊಳಿಸಿ ಆರಂಭಿಸಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಗುರುವಾರದಂದು ಮೂಡಲಗಿ ತಹಶೀಲ್ದಾರರಾದ ಶ್ರೀ ಶಿವಾನಂದ ಬಬಲಿ ಅವರು ಮುಷ್ಕರ ಸ್ಥಳಕ್ಕೆ ಆಗಮಿಸಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬೆಂಬಲ ನೀಡುವುದರೊಂದಿಗೆ ಮನವಿಯನ್ನು ಸ್ವೀಕರಿಸಿದರು. ಮೂಡಲಗಿ ತಾಲೂಕಿನ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಆರಂಭಿಸಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ತಾಲೂಕಿನ ಅಧ್ಯಕ್ಷರಾದ ಶ್ರೀ ಆನಂದ ಹಂಜ್ಯಾಗೋಳ.ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕಲ್ಲಪ್ಪ […]
ಗ್ರಾಮ ಆಡಳಿತ ಅಧಿಕಾರಿಗಳಿಂದ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಮುಷ್ಕರ. Read More »




































































































