ಜಿಲ್ಲಾ ಅಹಿಂದ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ ಐಹೊಳೆ ನೇಮಕ.

Share the Post Now

ಬೆಳಗಾವಿ.

ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಸಾಮಾಜಿಕ ಹೋರಾಟಗಾರ, ಪತ್ರಕರ್ತ ಚಿದಾನಂದ ಎಂ ಐಹೊಳೆ ಅವರನ್ನು ಅಹಿಂದ ಸಂಘಟನೆಯ ಬೆಳಗಾವಿ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ನೇಮಕ ಮಾಡಿಲಾಗಿದೆ ಎಂದು ರಾಜ್ಯ ಅಹಿಂದ ಸಂಘಟನೆಯ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!