ಪಾಂಡುರಂಗ  ಗಾಣಿಗೇರರವರಿಗೆ ಡಾಕ್ಟರೇಟ್ ಪದವಿ ಪ್ರಧಾನ!

Share the Post Now

ಬೆಳಗಾವಿ: ಬೆಳಗಾವಿಯ ಮರಾಠಾ ಮಂಡಳದ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪಾಂಡುರಂಗ ರಾಮಗೊಂಡ ಗಾಣಿಗೇರ ಇವರಿಗೆ ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ “ಕನ್ನಡ ಸಾಹಿತ್ಯ ಚರಿತ್ರೆಯ ಸಂದರ್ಭದಲ್ಲಿ ಕರ್ನಾಟಕ ಕವಿಚರಿತೆ” ಎನ್ನುವ ಪಿಎಚ್. ಡಿ  ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.
     ಮೂಲತಃ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸಿದ್ದಾಪುರ ಗ್ರಾಮದವರಾದ ಶ್ರೀ ಪಾಂಡುರಂಗ ಗಾಣಿಗೇರ ಇವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಎಸ್ ಎಂ ಗಂಗಾಧರಯ್ಯ ಅವರು ಮಾರ್ಗದರ್ಶಕರಾಗಿದ್ದರು.

Leave a Comment

Your email address will not be published. Required fields are marked *

error: Content is protected !!