ದೇವಸ್ಥಾನದ  ಜೀರ್ಣೋದ್ಧಾರಕ್ಕೆ ಧನಸಹಾಯ!

Share the Post Now

ಹಳ್ಳೂರ

ಮೂಡಲಗಿ ತಾಲೂಕಿನ ರೂರಲ್  ವಲಯದ ಹಳ್ಳೂರ  ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪೂಜ್ಯ  ಡಾ!! ಡಿ. ವೀರೇಂದ್ರ ಹೆಗ್ಗಡೆ ಯವರು ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ  ನೀಡಿದ ರೂ. 50000  ಸಾವಿರ ಡಿ. ಡಿ. ಯನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಾಜು ನಾಯ್ಕ ಅವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿಯಾದ ರೇಣುಕಾ ಟಿ.ಸೇವಾ ಪ್ರತಿನಿಧಿ.ಸವಿತಾ ಪೂಜೇರಿ ಸೇರಿದಂತೆ ಗ್ರಾಮದ ಗುರು ಹಿರಿಯರು  ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!