ಕುಡಚಿ:ಎಬಿವಿಪಿ ರಾಜ್ಯ ಕಾರ್ಯ ಸಮಿತಿ ಸದಸ್ಯರಾಗಿ ಪ್ರಸಾದ ಹನಿಮನಾಳ ಆಯ್ಕೆ

Share the Post Now

ಬೆಳಗಾವಿ.
ಜಗತ್ತಿನ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾದ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕದ ರಾಜ್ಯ ಕಾರ್ಯ ಸಮಿತಿ ಸದಸ್ಯರಾಗಿ ಪ್ರಸಾದ ಹನಿಮನಾಳ ಆಯ್ಕೆಯಾಗಿದ್ದಾರೆ.

ಅವರು ಈ ಹಿಂದೆ ಚಿಕ್ಕೋಡಿ ತಾಲೂಕ ಸಂಚಾಲಕರಾಗಿ , ಜಿಲ್ಲಾ ಸಂಚಾಲಕರಾಗಿ , ಬೆಳಗಾವಿ ವಿಭಾಗ ಸಹ ಸಂಚಾಲಕರಾಗಿ , ಬೆಳಗಾವಿ ವಿಭಾಗ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. 

ಕಲಬುರ್ಗಿಯಲ್ಲಿ ನಡೆದ ಎಬಿವಿಪಿಯ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಕಾರ್ಯಸಮಿತಿ ಸದಸ್ಯರಾಗಿ ಆಯ್ಕೆಮಾಡಿ ಘೋಷಿಸಿದ್ದಾರೆ.

ಇವರ ನೇಮಕಕ್ಕೆ ಎಬಿವಿಪಿ ಸಂಘಟನೆ ಪದಾಧಿಕಾರಿಗಳು ಚಿಕ್ಕೋಡಿ ಜಿಲ್ಲೆಯ ಹಾಗೂ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!