ಓರಿಯೆಂಟಲ್ ಪೌಂಡೇಶನ್ ವತಿಯಿಂದ 103 ಸಾಧಕರಿಗೆ ಪ್ರಶಸ್ತಿ ಪ್ರಧಾನ ರವಿಕುಮಾರ

Share the Post Now


ಬೆಂಗಳೂರ.

ಓರಿಯೆಂಟಲ್ ಪೌಂಡೇಶನ (ರಿ) ಕನ್ನಡ ಸಾಹಿತ್ಯ ಪರಿಷತ್ 2024-25 ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ  ಒಟ್ಟು 103  ಸಾಧಕರಿಗೆ ಇಂಡಿಯನ್ ಐಕಾನ ಅವಾರ್ಡ್ ಪ್ರಶಸ್ತಿ ಪ್ರಧಾನ ಸಮಾರಂಭವು ದಿ 15 ರವಿವಾರದಂದು ಬೆಂಗಳೂರ ಕನ್ನಡ ಸಾಹಿತ್ಯ ಪರಿಷತ್ ಪಂಪ ಮಹಾಕವಿ ರಸ್ತೆ ಚಾಮರಾಜಪೇಟೆ ಬೆಂಗಳೂರು ಕೃಷ್ಣ ರಾಜ ಪರಿಷತ್ ಮಂದಿರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗುವುದು.

ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಚಲನ ಚಿತ್ರ ನಟ ರಾಮಕೃಷ್ಣ, ಚಲನಚಿತ್ರ ನಟಿ ಅಭಿನಯ, ರಂಗಭೂಮಿ ಕಲಾವಿದೆ ಚಿತ್ರನಟಿ ಡಾ ಕಮನಿದರನ್, ಜೀ ಕನ್ನಡದ ಖ್ಯಾತ ನಿರೂಪಕ ಮಾಸ್ಟರ್ ಆನಂದ ಇವರ ಅಧ್ಯಕ್ಷತೆಯಲ್ಲಿ ಜರುಗುವುದು ಎಂದು ಓರಿಯೆಂಟಲ್ ಪೌಂಡೇಶನ್ ಸಂಸ್ಥಾಪಕ ರವಿಕುಮಾರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!