ಬೆಳಗಾವಿ.
ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಶನ್ (ರಿ). ನವದೆಹಲಿ,
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ, ಧಾರವಾಡ, ಕರ್ನಾಟಕ ರಾಜ್ಯ ಭಾಷಾ ಅಲ್ಪಸಂಖ್ಯಾತ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ,ರಾಯಬಾಗ, ಭೀಮ್ ಸೇನಾ ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘ, ರಾಯಬಾಗ, ಗುರು ಸ್ಪಂದನ ಬಳಗ ರಾಯಬಾಗ ಸಹಯೋಗದಲ್ಲಿ ಜರುಗಿದ

2024-25ನೇ ಸಾಲಿನ ರಾಯಬಾಗ ಶೈಕ್ಷಣಿಕ ವಲಯದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಹಾಗೂ ಮಹಿಳಾ ದಿನಾಚಾರಣೆಯ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಶ್ರೀಮತಿ ರೇಖಾ ಕಲ್ಲಪ್ಪ ಗುಪ್ತೆ ಇವರನ್ನು ಶಿಕ್ಷಣ ಇಲಾಖೆಯ ಭೀಮ್ ಸೇನಾ ಕರ್ನಾಟಕ ರಾಜ್ಯ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿ ಸಂಘ,
ರಾಯಬಾಗ ತಾಲೂಕಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯದ ನೌಕರರ ಶ್ರೇಯೋಭಿವೃದ್ಧಿಗೆ, ಸಮಸ್ಯೆಗಳಿಗೆ ಬೇಡಿಕೆಗಳಿಗೆ. ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು