ಕುವೆಂಪು ವಿಶ್ವ ಮಾನವ ಕನ್ನಡ ರತ್ನ ರಾಷ್ಟ್ರ ಪ್ರಶಸ್ತಿಗೆ ಶಿಕ್ಷಕಿ ಶಶಿಕಲಾ ಎ ಆರ್ ಆಯ್ಕೆ

Share the Post Now

                            ಚಿಕ್ಕಬಳ್ಳಾಪುರ.

ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಆನಂದಿ ನೃತ್ಯ ಆಕಾಡೆಮಿ ಬೆಂಗಳೂರು ಅವರು ರವಿವಾರದಂದು ಅಕ್ಕ ಮಹಾದೇವಿ ಸಭಾ ಭವನದಲ್ಲಿ ನಡೆಯುವ ವಿಶ್ವ ಮಹಿಳಾ ದಿನಾಚರಣೆ 2025  ಕೊಡಮಾಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ,

ಮತ್ತು ತಾಲೂಕಿನ ಗೊಳ್ಳು ಚಿನ್ನಪ್ಪಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀ ಮತಿ ಡಾ ಶಶಿಕಲಾ ಎ ಆರ್ ಆವರಿಗ ಕುವೆಂಪು ವಿಶ್ವ ಮಾನವ ಕನ್ನಡ ರತ್ನ ರಾಷ್ಟ್ರ ಪ್ರಶಸ್ತಿಯನ್ನು  ನೀಡಿ ಸನ್ಮಾನ ಮಾಡಿ ಗೌರವಿಸಲಾಗುವುದೆಂದು ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆಯ ರಾಜ್ಯಾ ಧ್ಯಕ್ಷರಾದ ವೀಣಾ  ಕಿಡದಾಳ. ಬೆಂಗಳೂರು ವಿಶ್ವ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಸುರೇಶ ವಾಗಮೋಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!